ಉತ್ತರ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಬದ್ಧತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Wednesday, March 22nd, 2023
ಬಾಗಲಕೋಟೆ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಮಯದ ಅರಿವಿನೊಂದಿಗೆ ಯಾವುದೇ ಪಕ್ಷಬೇದವಿಲ್ಲದೇ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಬಾಗಲಕೋಟೆ ಜಿಲ್ಲೆಯ ರನ್ನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಮಲ್ಟೂರು ಮಹಾಲಕ್ಷ್ಮಿ ಯೋಜನೆಗೆ ಒಂದು ವರ್ಷದ ಹಿಂದೆ ಬಂದು ಅಡಿಗಲ್ಲು ಹಾಕಿದ್ದೆ. ಈಗ ಬಂದು ಉದ್ಘಾಟನೆ ಮಾಡುತ್ತಿದ್ದೇನೆ. ಒಂದೇ ವರ್ಷದಲ್ಲಿ […]