ದೆಹಲಿಯಲ್ಲಿ ಡೀಸೆಲ್ ಕಾರು ಬ್ಯಾನ್

Friday, December 11th, 2015
diesel car

ನವದೆಹಲಿ: ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲಿನ್ಯ ಹಿನ್ನೆಲೆಯಲ್ಲಿ ಇನ್ಮುಂದೆ ಹೊಸ ಡೀಸೆಲ್ ಕಾರುಗಳ ನೋಂದಣಿ ಬೇಡ. ಅಲ್ಲದೇ 10 ವರ್ಷಗಳ ಹಳೆಯ ಡೀಸೆಲ್ ಕಾರುಗಳನ್ನು ನಿಷೇಧಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಪೀಠ ಶುಕ್ರವಾರ ಆದೇಶ ಹೊರಡಿಸುವ ಮೂಲಕ ಸೂಚನೆ ನೀಡಿದೆ. ಸರ್ಕಾರ ಕೂಡ ತಮ್ಮ ಇಲಾಖೆಗಳಿಗಾಗಿ ಡೀಸೆಲ್ ವಾಹನಗಳನ್ನು ಖರೀದಿಸಬಾರದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನಿರ್ದೇಶನ ನೀಡಿದೆ. ಹೊಸ ಡೀಸೆಲ್ ವಾಹನಗಳನ್ನು ಖರೀದಿಸಬಾರದು. ಹೊಸ ಡೀಸೆಲ್ ಕಾರುಗಳ ನೋಂದಣಿಯೂ […]

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಸ್ಥಳಾಂತರ ಎಂಬ 40 ಕೋಟಿಗಳಷ್ಟು ಹೆಚ್ಚುವರಿ ಹೊರೆ ಬೇಕಿದೆಯೇ

Monday, September 14th, 2015
Dc Complex

ಮಂಗಳೂರು : ಯಾರಾದರೂ ಒಬ್ಬ ನಾಗರಿಕ ಬಂದು ನಿಮ್ಮ ಬಳಿ ದಯವಿಟ್ಟು ಜಿಲ್ಲಾಧಿಕಾರಿ ಕಚೇರಿಯನ್ನು ಮಂಗಳೂರಿನಿಂದ ಹೊರಗೆ ಎಲ್ಲಿಯಾದರೂ ದೂರ ಶಿಫ್ಟ್ ಮಾಡಿಬಿಡಿ. ನಮಗೆ ಇಲ್ಲಿ ಬರಲು ತುಂಬಾ ಕಷ್ಟವಾಗುತ್ತದೆ ಎಂದು ಬರೆದು ಕೊಟ್ಟಿದ್ದಾನಾ ಅಥವಾ ಮಂಗಳೂರು ಹೃದಯ ಭಾಗದಲ್ಲಿರುವ ಸ್ಟೇಟ್ ಬ್ಯಾಂಕ್ ಗೆ ಬಂದರೆ ಹೆಜ್ಜೆಗಳ ಅಂತರದಲ್ಲಿ ಸಿಗುವ ಅಷ್ಟೂ ಕಚೇರಿಗಳನ್ನು ತೆಗೆದು ಬೇರೆಡೆ ಹಾಕಿದರೆ ಅದಕ್ಕಿಂತ ಬೇರೆ ಉಪಕಾರ ಇಲ್ಲ ಎಂದು ಮಂಗಳೂರಿನ ನಾಗರಿಕನಿಗೆ ಅನಿಸುತ್ತಿದೆಯಾ? ಅಥವಾ ಪುತ್ತೂರು, ಬೆಳ್ತಂಗಡಿ, ಸುಳ್ಯ ದ ಜನರಿಗೆ […]

ಮಂಗಳೂರು ಮತ್ತು ಉಡುಪಿಯಲ್ಲಿ ‘ಒರಿಯನ್ ತೂಂಡ ಒರಿಯಗಾಪುಜಿ’ ಏಕಕಾಲದಲ್ಲಿ ತುಳು ಚಲನಚಿತ್ರದ ಬಿಡುಗಡೆ

Saturday, May 16th, 2015
Oriyan Thoond Oriyagapuji

ಮಂಗಳೂರು : ‘ಒರಿಯನ್ ತೂಂಡ ಒರಿಯಗಾಪುಜಿ ತುಳು ಚಲನಚಿತ್ರದ ಬಿಡುಗಡೆ ಸಮಾರಂಭವು ಮಂಗಳೂರಿನ ಸೆಂಟ್ರಲ್ ಚಿತ್ರಮಂದಿರದಲ್ಲಿ ಮೇ 15 ಶುಕ್ರವಾರ ಬೆಳಿಗ್ಗೆ ಅದ್ದೂರಿಯಿಂದ ನಡೆಯಿತು. ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆಯವರು ಸಾಂಕೇತಿಕವಾಗಿ ದೀಪ ಬೆಳಗಿಸುವುದರ ಮೂಲಕ ಚಲನಚಿತ್ರದ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದರು. ತುಳು ಭಾಷೆಯೆನ್ನುವುದು ನಮ್ಮ ಮಾತೃ ಭಾಷೆ, ತುಳು ಸಂಸ್ಕೃತಿ ಎನ್ನುವುದು ನಮ್ಮ ಮನೆ ಇದ್ದ ಹಾಗೆ. ಅದನ್ನು ಉಳಿಸಲು ನಿರ್ಮಾಪಕರು ‘ಒರಿಯನ್ ತೂಂಡ ಒರಿಯಗಾಪುಜಿ ತುಳು ಚಲನಚಿತ್ರದ ಮೂಲಕ ಪ್ರಯತ್ನ […]

ಸಿನಿಮಾದೊಳಗೊಂದು ಸಿನಿಮಾ ಕಥೆಯನ್ನು ಹೇಳುವ ‘ಸೂಂಬೆ’

Wednesday, March 18th, 2015
soombe review

ಮಂಗಳೂರು : ಸಿನಿಮಾದೊಳಗೊಂದು ಸಿನಿಮಾ ಕಥೆಯನ್ನು ಹೇಳಿ ಹಾಸ್ಯ, ಪ್ರೇಮ ಹಾಗೂ ಕಲಾವಿದನ ನೈಜ ಜೀವನವನ್ನು ಎಲ್ಲೂ ಬೋರ್ ಹೊಡೆಸದಂತೆ ನಿರ್ದೇಶಿಸಿರುವುದು ಯುವ ನಿರ್ದೇಶಕ ಸಾಯಿಕೃಷ್ಣ ಕುಡ್ಲ ಅವರ ಚಿತ್ರದ ಪ್ಲಸ್ ಪಾಯಿಂಟ್. ಸಿನಿಮಾ ಸೆಟ್ ನೊಳಗೊಂದು ನಾಟಕ ತಂಡ, ನಾಟಕ ಕಲಾವಿದ ಸಿನಿಮಾ ನಟನಾಗಿ ಅವಕಾಶ ಪಡೆದು ಸಿನಿಮಾ ನಾಯಕಿಯನ್ನು ಪ್ರೀತಿಮಾಡುವ ಸನ್ನಿವೇಶಗಳನ್ನು ಸಾಯಿಕೃಷ್ಣ ಚೆನ್ನಾಗಿ ತೋರಿಸಿದ್ದಾರೆ. ನಾಯಕ ನಟನಿಗೆ ಬೆನ್ನು ಬಿಡದೆ ಕಾಡುವ ಪೈನಾನ್ಸಿಯರ್ ಖಳನಾಯಕನ ಪಾತ್ರ ಸಿನಿಮಾದಲ್ಲಿ ಕ್ಷಣ ಕ್ಷಣವೂ ಕುತೂಹಲವನ್ನು ಮೂಡಿಸಿದೆ. […]

ಹಳದಿಯಾದ ಹಲ್ಲುಗಳು ಒಂದೇ ದಿನದಲ್ಲಿ ಬಿಳಿ

Wednesday, March 18th, 2015
teeth

ಶಾಂಘೈ : ಚೀನಾದ ಪ್ರಾಕ್ಟರ್ ಅಂಡ್ ಗ್ಯಾಂಬಲ್ ಕಂಪನಿಯು ನಿಮ್ಮ ಹಲ್ಲುಗಳು ಒಂದೇ ದಿನದಲ್ಲಿ ಮಲ್ಲಿಗೆಯಂತೆ ಫಳಫಳನೆ ಹೊಳೆಯುತ್ತವೆ. ಲಕಲಕಿಸುವ ದಂತಪಂಕ್ತಿ ಪಡೆಯಲು ನಮ್ಮ ಕಂಪನಿ ಟೂತ್ ಪೇಸ್ಟ್ ಬಳಸಿ ತಂಬಾಕು ಜಗಿದು ಹಳದಿಯಾದ ಹಲ್ಲುಗಳು, ಗುಟ್ಖಾ ಅಗಿದು ಕಂದುಬಣ್ಣವೇರಿದ ಹಲ್ಲುಗಳಿಗೆ ಇದು ಸೂಕ್ತ ಎಂದು ಜಾಹೀರಾತು ನೀಡಿದ ಕಂಪನಿಯ ಮೇಲೆ ಭಾರೀ ದಂಡ ಹೇರಲಾಗಿದೆ. ಪ್ರಾಕ್ಟರ್ ಅಂಡ್ ಗ್ಯಾಂಬಲ್ ಕಂಪನಿಯ ಮೇಲೆ ಚೀನಾದ ಶಾಂಘೈ ರೆಗ್ಯುಲೇಟರ್ 10 ಲಕ್ಷ ಡಾಲರ್ ದಂಡ ವಿಧಿಸಿದೆ. ಯಾವುದೇ ಕಂಪನಿಯ […]

ಒಂದು ರೊಮ್ಯಾಂಟಿಕ್‌ ಕ್ರೈಮ್‌ ಕಥೆ’

Thursday, March 5th, 2015
crime Kathe

ಕನ್ನಡದಲ್ಲಿ “ಒಂದು ರೊಮ್ಯಾಂಟಿಕ್‌ ಕ್ರೈಮ್‌ ಕಥೆ’ ಶೀರ್ಷಿಕೆಯಡಿ ತೆಲುಗಿನಲ್ಲಿ ಸೂಪರ್‌ ಹಿಟ್‌ ಆಗಿದ್ದ ಸಿನಿಮಾ ರಿಮೇಕ್‌ ಆಗಿ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಸ್ಯಾಮ್‌ ಜೆ ಚೈತನ್ಯ ನಿರ್ದೇಶಕರು. ಇದು ಸಂಪೂರ್ಣ ಯೂತ್ಸ್ ಸಿನಿಮಾ ಆಗಿದ್ದು, ಪೋಷಕರೊಂದಿಗೆ ಹುಡುಗ, ಹುಡುಗಿಯರು ನೋಡಲೇಬೇಕಾದ ಸಿನಿಮಾ ಇದು ಎಂಬುದು ನಿರ್ದೇಶಕರ ಹೇಳಿಕೆ. “ಇದು ಈಗಿನ ಟ್ರೆಂಡ್‌ ಸಿನಿಮಾ. ಅದರಲ್ಲೂ ಹುಡುಗ, ಹುಡುಗಿಯರು ನೋಡಲೇಬೇಕಾದ ಚಿತ್ರ. ಹಾಗಂತ ದೊಡ್ಡವರು ನೋಡಬಾರದು ಅಂತಲ್ಲ, ಅವರೇ ಮುಖ್ಯವಾಗಿ ಸಿನಿಮಾ ನೋಡಬೇಕು ಎಂಬುದು ಸ್ಯಾಮ್‌ ಮಾತು. […]

ಕನ್ನಡಿಗರಿಗೇ ಕನ್ನಡ ಬಾಷೆಯ ಮೇಲೆ ಅಭಿಮಾನ ಇಲ್ಲ !

Thursday, December 4th, 2014
Kannada

ಮಂಗಳೂರು : ಕರ್ನಾಟಕ ರಾಜ್ಯ ಸರಕಾರ ಭ್ರಮೆಯಲ್ಲಿ ಇದೆಯೋ ಅಥವಾ ವಾಸ್ತವಿಕತೆಯನ್ನು ಅರಗಿಸಿಕೊಳ್ಳಲಾಗದ ಸ್ಥಿತಿಯಲ್ಲಿದೆಯೋ ಗೊತ್ತಾಗುತ್ತಿಲ್ಲ. ಇಲ್ಲದೇ ಹೋದರೆ 1994 ರಿಂದ ಬಂದ ಅಷ್ಟೂ ಸರಕಾರಗಳು ತಮ್ಮ ಜೋಳಿಗೆಯಲ್ಲಿದ್ದ ಭಾಷಾ ನೀತಿಯನ್ನು ನ್ಯಾಯಾಲಯದ ಅಂಗಳದಲ್ಲಿ ಬಿಚ್ಚಿಟ್ಟು ಖುಷಿ ನೋಡುತ್ತಿರಲಿಲ್ಲ. ಪ್ರತಿ ಸಾರಿ ನ್ಯಾಯಾಲಯದಿಂದ ಪೆಟ್ಟು ತಿಂದರೂ ಮತ್ತೇ ಮತ್ತೇ ಮೇಲ್ಮನವಿಯನ್ನು ಸಲ್ಲಿಸುವುದರ ಮೂಲಕ ಭಾಷಾ ನೀತಿಯನ್ನು ಗಾಳಿಗೆ ಬಿಟ್ಟ ಅಪವಾದದಿಂದ ದೂರ ಉಳಿಯುವ ಯತ್ನ ಮಾಡುತ್ತಿದೆ. ಆದರೆ ಈ ಬಾರಿ ರಾಜ್ಯ ಸರಕಾರಕ್ಕೆ ಅಂತಹ ಅವಕಾಶ ಸಿಗುವ […]

ಕರಾವಳಿಯಾದ್ಯಂತ ಏಕಕಾಲದಲ್ಲಿ ಚಾಲಿಪೋಲಿಲು ಚಿತ್ರ ಬಿಡುಗಡೆ

Saturday, November 1st, 2014
Chali-Polilu

ಮಂಗಳೂರು: ಮನರಂಜನೆಯನ್ನು ಬಯಸಿ ಥಿಯೇಟರ್ಗೆ ಬರುವ ಪ್ರೇಕ್ಷಕರಿಗೆ ಚಾಲಿ ಪೋಲಿಲು ತುಳು ಸಿನಿಮಾ ಇಷ್ಟವಾಗಲಿದೆ. ತುಳುರಂಗಭೂಮಿಯ ಬಹಳಷ್ಟು ಕಲಾವಿದರನ್ನು ಚಾಲಿಪೋಲಿಲು ಸಿನಿಮಾದಲ್ಲಿ ಬಳಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ಪುಷ್ಪರಾಜ್ ಜೈನ್ ತಿಳಿಸಿದರು. ಜ್ಯೋತಿ ಚಲನ ಚಿತ್ರಮಂದಿರದಲ್ಲಿ ಚಾಲಿಪೋಲಿಲು ಸಿನಿಮಾದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಾದ್ಯಮಗಳು ಯಾವಾಗಲೂ ನಿಷ್ಠುರವಾದಿಗಳು ಇದ್ದುದನ್ನೇ ಇದ್ದಂತೆ ಹೇಳುವ ಪತ್ರಕರ್ತರು ವಸ್ತುನಿಷ್ಠ ವರದಿಯನ್ನೇ ಪ್ರತಿಪಾದಿಸುತ್ತಾರೆ. ಚಾಲಿಪೋಲಿಲು ಸಿನಿಮಾದ ಬಗ್ಗೆ ಪತ್ರಿಕೆಗಳು ಈಗಾಗಲೇ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಸಿನಿಮಾ ಶತದಿನೋತ್ಸವ ಆಚರಿಸಲಿ ಎಂದು ಅವರು […]

10 ರು.ಗೆ ಎಲ್‌ಇಡಿ ಬಲ್ಬ್

Thursday, October 9th, 2014
led bulb at 10 re

ನವದೆಹಲಿ: ಪರಿಸರ ಸ್ನೇಹಿ ಹಾಗೂ ವಿದ್ಯುತ್ ಉಳಿತಾಯಕ್ಕೆ ಹೆಸರುವಾಸಿಯಾಗಿರುವ ಎಲ್‌ಇಡಿ ಬಲ್ಬ್‌ಗಳನ್ನು ಸಂಶೋಧಿಸಿದ ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್ ಪುರಸ್ಕಾರ ನೀಡಿದ ಮರುದಿನವೇ ಕೇಂದ್ರ ಸರ್ಕಾರ ಆ ಬಲ್ಬ್‌ಗಳನ್ನು ಕೇವಲ 10 ರುಪಾಯಿಗೆ ಮಾರಲು ಮುಂದಾಗಿದೆ. ಈಗ 400 ರುಪಾಯಿ ಇರುವ ಎಲ್‌ಇಡಿ ಬಲ್ಬ್ ಇನ್ನುಮುಂದೆ ಕೇವಲ 10 ರುಪಾಯಿಗೆ ಸಿಗಲಿದೆ. ಇಂಧನ ಉಳಿತಾಯ ಮಾಡುವ ಉದ್ದೇಶದಿಂದ ಕೇಂದ್ರ ಇಂಧನ ಸಚಿವಾಲಯವು ಗೃಹ ಬಳಕೆಗಾಗಿ 10 ರುಪಾಯಿಗೆ ಒಂದು ಎಲ್‌ಇಡಿ ಬಲ್ಬ್ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಇಂಧನ […]

ಏಷ್ಯನ್ ಕ್ರೀಡಾಕೂಟ : ಯೋಗೇಶ್ವರ್ ಗೆ ಚಿನ್ನ, ರಾಜ್ಯದ ಅಥ್ಲೀಟ್ ಪೂವಮ್ಮಗೆ ಕಂಚು

Monday, September 29th, 2014
Yogeshwar Poovamma

ಇಂಚೆನ್ : ಭಾರತದ ಕುಸ್ತಿ ಪಟು ಯೋಗೇಶ್ವರ್ ದತ್ ಪುರುಷರ 65 ಕೆ.ಜಿ. ವಿಭಾಗದ ಫ್ರೀ ಸ್ಟೈಲ್‌ ವಿಭಾಗದಲ್ಲಿ ಚಿನ್ನದ ಸಾಧನೆ ತೋರಿದರೆ ರಾಜ್ಯದ ಅಥ್ಲೀಟ್ ಎಂ.ಆರ್.ಪೂವಮ್ಮ ಮಹಿಳೆಯರ 400 ಮೀ. ಓಟದಲ್ಲಿ ಕಂಚಿನ ಪದಕ್ ಪಡೆದಿದ್ದಾರೆ. ಪಂಜಾಬಿನ ಖುಷ್‌ಬಿರ್‌ ಕೌರ್ ಅವರು ಮಹಿಳೆಯ 20 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಬೆಳ್ಳಿ ಪಡೆದು, 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾನುವಾರ 9ನೇ ದಿನವೂ ಭಾರತದ ಪರ ಭರ್ಜರಿ ಪದಕ ಬೇಟೆಯಾಡಿದರು. ಯೋಗೇಶ್ವರ್ ಅವರ ಚಿನ್ನದ ಸಾಧನೆಯೊಂದಿಗೆ ಭಾರತದ ಚಿನ್ನದ […]