ಸಿಟಿ,ಸರ್ವಿಸ್,ಎಕ್ಸ್ ಪ್ರೆಸ್ ಬಸ್ಸುಗಳ ಪ್ರಯಾಣ ದರ ಏರಿಕೆ

Sunday, August 18th, 2013
Bus Owners Association

ಮಂಗಳೂರು : ಇಂಧನ ಮತ್ತು ಬಿಡಿಭಾಗಗಳ ಬೆಲೆ ಎರಿಕೆಯಿಂದ ನಗರದ ಸಿಟಿ,ಸರ್ವಿಸ್,ಎಕ್ಸ್ ಪ್ರೆಸ್ ಬಸ್ಸುಗಳ ಪ್ರಯಾಣ ದರವನ್ನು ಆಗಸ್ಟ್ 20ರಿಂದ 10 ರಿಂದ 15% ಏರಿಸಲಾಗುದೆಂದು  ಬಸ್ಸು ಮಾಲಕರ ಸಂಘದ  ಜನರಲ್ ಸೆಕ್ರೆಟರಿಯಾದ ಎಸ್. ಸದಾನಂದ ಛಾತ್ರರವರು ಓಸಿಯನ್ ಪರ್ಲ್ ನಲ್ಲಿ  ನಡೆದ ಪತ್ರಿಕಾಘೊಷ್ಟಿಯಲ್ಲಿ ತಿಳಿಸಿದರು. ನಂತರ ಮಾತಾಡಿ ಇಂದನದ ದರ ಏರಿಕೆಯಾದಲ್ಲಿ ಬಸ್ಸಿನ ದರ ಏರಿಸುವುದು ಅನಿವಾರ್ಯವಾಗುತ್ತಿದೆ. ನಾವು ಬಸ್ಸುಗಳ ಪ್ರಯಾಣ ದರವನ್ನು  ಕನಾರ್ಟಕ ಸರಕಾರದ ಆದೇಶದ ಪ್ರಕಾರ ಕನಿಷ್ಠ ಪ್ರಮಾಣದಲ್ಲಿ ಏರಿಸುತ್ತೇವೆ ಎಂದು ಆಶ್ವಾಸನೆ […]

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಕ್ಷಿತ್ ಎಸ್. ಪೂಜರಿ

Saturday, August 17th, 2013
student association

ಮಂಗಳೂರು : 2013-14ನೇ ಸಾಲಿನ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಚುನಾವಣೆಯು ಆಗಸ್ಟ್ 17ರಂದು ಶ್ರೀ ದಿನಕರ ಶೆಟ್ಟಿಯವರ ನೇತೃತ್ವದಲ್ಲಿ ನಗರದ ಎನ್.ಜಿ.ಒ.  ಸಭಾಂಗಣದಲ್ಲಿ ನಡೆಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಕೀಲರ ಸಂಘದ  ಅಧ್ಯಕ್ಷರಾದ ಅಶೋಕ್ ಅರಿಗ ನೆರವೇರಿಸಿದರು. ಬಳಿಕ ಮಾತಾಡಿ   ವಿದ್ಯಾರ್ಥಿಗಳು ಕಾನೂನನ್ನು ಗೌರವಿಸಿ,ಗುರುಶಿಷ್ಯರ ಉದಾತ್ತ ಸಂಬಂಧಕ್ಕೆ ಬೆಲೆ ಕೊಟ್ಟು,ರಾಜಕೀಯ ರಹಿತ ಬಲಿಷ್ಠರಗಬೇಕು ಎಂದು ಹೇಳಿದರು.ಮುಖ್ಯ ಅಥಿತಿಗಳಾಗಿ ಭೋಜರಾಜ್ ವಾಮಂಜೂರು,ನಮ್ಮ ತುಳುನಾಡು ಟ್ರಸ್ಟನ ಅಧ್ಯಕ್ಷರಾದ ಜಿ.ವಿ.ಎಸ್.ಉಲ್ಲಾಳ್ ಉಪಸ್ಥಿತರಿದ್ದರು.ಹಾಗೆನೆ ಸ.ಕ.ವಿ.ಸ. ದ ನಾಯಕರುಗಳಾದ ಉತ್ತಮ್ […]

ಆಗಸ್ಟ್ 21ಕ್ಕೆ ಅಡಿಕೆ ಮತ್ತು ತೆಂಗು ಬೆಳೆಗಾರರ ಸಂಘಟನೆಗಳ ಮುಖಂಡರ ಸಮಾಲೋಚನೆ ಸಭೆ

Saturday, August 17th, 2013
protest

ಮಂಗಳೂರು : ನಗರದ ಜ್ಯೋತಿ ಸರ್ಕಲ್ ಬಳಿ ಇರುವ ಹೋಟೆಲ್  ವುಡ್ ಲ್ಯಾಂಡ್ ನಲ್ಲಿ ಆಗಸ್ಟ್ 21ಕ್ಕೆ  ಅಡಿಕೆ ಮತ್ತು ತೆಂಗು ಬೆಳೆಗಾರರ ಸಂಘಟನೆಗಳ ಮುಖಂಡರ ಸಮಾಲೋಚನೆ ಸಭೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ರೋಹಿತಾಕ್ಷ ರೈ ಕೆ.ರವರು  ಆಗಸ್ಟ್ 17ರಂದು ನಡದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಘೋಷ್ಟಿಯಲ್ಲಿ ತಿಳಿಸಿದರು. ಬೃಹತ್ ಕೃಷಿಕ್ಷೇತ್ರಕ್ಕೆ  ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನಾಧಾರ ತೋರುತ್ತಿರುವುದು ಬೆಳೆಗಾರರಿಗೆ ಸರಕಾದ ಮೇಲೆ ಜಿಗುಪ್ಸೆ ತಂದಿದೆ. ರೈತರ ಸಾಲ ಮನ್ನಾ,ಅಡಿಕೆ ಎಲೆ ಹಲದಿ […]

ಮಂಗಳೂರಿನ ನೆಹರೂ ಮೈದಾನಿನಲ್ಲಿ 67ನೇ ಸ್ವಾತಂತ್ರ್ಯೊತ್ಸವ ಆಚರಣೆ

Thursday, August 15th, 2013
independence-day

ಮಂಗಳೂರು : ಆಗಸ್ಟ್ 15 ಇಂದು ನಗರದ ನೆಹರೂ ಮೈದಾನದಲ್ಲ್ಲಿ 67ನೇ ಸ್ವಾತಂತ್ರ್ಯೊತ್ಸವ ಸಮಾರಂಭವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ರಮನಾಥ ರೈಯವರು ಧ್ವಜರೋಹನವನ್ನು ನೆರವೇರಿಸಿದರು. ನಂತರ ಮಾತಾಡಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 67 ವರ್ಷಗಳಾದವು, ಮಹಾತ್ಮಗಾಂಧಿ ಹಾಗೂ ಹಲವಾರು ಮಹನೀಯರು ಅಹಿಂಸ ಮತ್ತು ಸತ್ಯಾಗ್ರಹದ ಮೂಲಕ ಬ್ರಿಟಿಷರ ವಿರುಧ್ದ ಹೋರಾಡಿ ನಮಗೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಸ್ವಾತಂತ್ರ್ಯ ಹೋರಾಟದಲ್ಲಿ ಅಸಂಖ್ಯ ನಾಯಕರಿಗೆ ಮತ್ತು ಪ್ರಜೆಗಳಿಗೆ ಸತ್ಯ, ಅಹಿಂಸೆ ಮತ್ತು ಶಾಂತಿಸಹಿಸ್ಣುತೆಗಳೇ ತಾರಕಮಂತ್ರಗಳಾಗಿದ್ದವು […]

ಸಿಬಿಎಸ್ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಹಿಂದೂ ಜನಜಾಗೃತಿ ಸಮಿತಿ ಖಂಡನೆ

Monday, August 5th, 2013
Hindu Jana Jagruthi

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಭಾನುವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಮಾಡಿರುವುದನ್ನುದು ಖಂಡಿಸಿ ಪ್ರತಿಭಟನೆ ಸಭೆ ನಡೆಯಿತು. ಜನಜಾಗೃತಿ ಸಮಿತಿಯ ಸುಕನ್ಯ ಆಚಾರ್ಯ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅಪಮಾನ ವಾಗುವಂತೆ ಚಿತ್ರಿಸಲಾಗಿದೆ.  ಇದಕ್ಕೆ ಕಾರಣರಾದವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಲೆಕ್ಕಿಸದೆ ಹೋರಾಡಿದ ಮಹಿಳೆಯ ಅವಮಾನಿಸಿದ್ದು ಖಂಡನೀಯ ಎಂದು ಅವರು ಹೇಳಿದರು. ಉದ್ಯಮಿಜಿಲ್ಲಾ ಸಂಚಾಲಕ ಪ್ರಸನ್ನ ಕಾಮತ್, ಅನಂತ್ ಕಾಮರ್, ವಕೀಲ […]

ಮಹಿಳೆಯನ್ನು ಮಗುವಿನ ಎದುರೇ ಬರ್ಬರವಾಗಿ ಇರಿದು ಕೊಲೆ

Saturday, August 3rd, 2013
jyothi

ಬೆಂಗಳೂರು: ವೆಂಕಟಾದ್ರಿ ಲೇಔಟ್ ಎರಡನೇ ಅಡ್ಡರಸ್ತೆ  ಮಹಿಳೆಯೊಬ್ಬರನ್ನು ಅವರ ಐದು ವರ್ಷದ ಮಗುವಿನ ಎದುರೇ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜೆ.ಪಿ.ನಗರ ಸಮೀಪ ಗುರುವಾರ ರಾತ್ರಿ ನಡೆದಿದೆ. ದುಷ್ಕರ್ಮಿಯೊಬ್ಬ ರಾತ್ರಿ  ಮನೆಗೆ ನುಗ್ಗಿ ಜ್ಯೋತಿಲಕ್ಷ್ಮಿಯ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಆಗ ಅವರು ಜೀವ    ರಕ್ಷಣೆಗಾಗಿ  ಕೂಗಿಕೊಂಡರು. ಈ ವೇಳೆ ನಡುಮನೆಯಲ್ಲಿ ಟಿ.ವಿ ನೋಡುತ್ತಾ ಕುಳಿತಿದ್ದ ಜಾಗೃತಿ, ತಾಯಿಯ ಚೀರಾಟ ಕೇಳಿ ಕೊಠಡಿಯೊಳಗೆ ಹೋಗಿದ್ದಾಳೆ. ಈ ಸಂದರ್ಭದಲ್ಲಿ ದುಷ್ಕರ್ಮಿ ಆಕೆಯನ್ನು ತಳ್ಳಿ ಪರಾರಿಯಾಗಿದ್ದಾನೆ. […]

ಉಡುಪಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Tuesday, July 30th, 2013
udupi rape accused

ಉಡುಪಿ : ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಯೋಗೇಶ, ಹರಿಪ್ರಸಾದ್ ಮತ್ತು ಆನಂದನನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರಿಗೆ ನ್ಯಾಯಾಧೀಶರು ಆಗಸ್ಟ್ 12 ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ. ಈ ಮೂವರೂ ಆರೋಪಿಗಳನ್ನು  ಜುಲೈ 15 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ನ್ಯಾಯಾಧೀಶರ ತೀರ್ಪಿನಂತೆ ಜುಲೈ 29 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು . ಕಾನೂನಿನಂತೆ ಆರೋಪಿಗಳನ್ನು ಪ್ರತೀ 15 ದಿವಸಗಳಿಗೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ನ್ಯಾಯಾಧೀಶರು ಸೂಚಿಸುತ್ತಾರೆ. ಅವರನ್ನು ಇಂದು ಈ […]

ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಿರ್ಸಿ ಮೂಲದ ಯುವಕ ನಾಪತ್ತೆ

Sunday, July 21st, 2013
Vinay Vaz

ಮಂಗಳೂರು:  ಶುಕ್ರವಾರ ರಾತ್ರಿ ಕೇರಳದ ಎರ್ನಾಕುಳಂನಿಂದ ಮಂಗಳೂರು ಕಡೆಗೆ ಬರುತ್ತಿದ್ದ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಸಿರ್ಸಿ ಮೂಲದ ವಿನಯ್‌ ವಾಜ್‌ (24) ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದಾರೆ. ನೇತ್ರಾವತಿ ಸೇತುವೆ ಬಳಿ ತಲುಪಿದಾಗ ರೈಲು ನಿಧಾನವಾಗಿ ಚಲಿಸಲಾರಂಭಿಸಿದ್ದು, ಇದು ನಿಲ್ದಾಣವಾಗಿರಬೇಕು ಎಂದು ಭಾವಿಸಿ ಕತ್ತಲೆಯಲ್ಲಿ ವಿನಯ್‌ರಾಜ್‌ ಇಳಿದು ನೇತ್ರಾವತಿ ನದಿಗೆ ಬಿದ್ದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ವಿನಯರಾಜ್‌ ಸಹಿತ 47 ಮಂದಿಯ ತಂಡ  ಕೇರಳದಿಂದ ಕುಮಟಾಕ್ಕೆ ಪ್ರಯಾಣಿಸುತ್ತಿತ್ತು.  173 ಸೆ.ಮೀ. […]

ಕೌಟುಂಬಿಕ ಆಸ್ತಿ ವಿವಾದ ; ಪಾಲಿಕೆಯ ವಾಹನ ಚಾಲಕನಿಗೆ ಮಾರಣಾಂತಿಕ ಹಲ್ಲೆ

Sunday, July 21st, 2013
MCC driver

ಮಂಗಳೂರು : ಕೌಟುಂಬಿಕ ಆಸ್ತಿ ವಿವಾದದ ಹಿನ್ನಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವಾಹನ ಚಾಲಕ ಅಶೋಕನಗರದ ರೋಹಿತ್‌ (26) ಅವರನ್ನು ಶನಿವಾರ ಬೆಳಗ್ಗೆ ಬೈಕ್‌ನಲ್ಲಿ ಬಂದ ನಾಲ್ಕು ಮಂದಿ ಅಪರಿಚಿತರು ಮಾರಕಾಯುಧಗಳಿಂದ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಿದ್ದಾರೆ. ರೋಹಿತ್‌ ಅವರು ಬೆಳಗ್ಗೆ ಪಾಲಿಕೆಯ ಅಧಿಕಾರಿಗಳನ್ನು ಕರೆ ತರಲು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿದ ನಾಲ್ವರು ಅಪರಿಚಿತರು ಲೇಡಿಹಿಲ್‌ನಲ್ಲಿ ತಡೆದು ನಿಲ್ಲಿಸಿ ಮಾರಕಾಯುಧಗಳಿಂದ ಹಲ್ಲೆ ನಡೆಸಿದರು  ಎಂದು ಆರೋಪಿಸಲಾಗಿದೆ. ಗಾಯಾಳು ರೋಹಿತ್‌ ಅವರನ್ನು ಆಸ್ಪತ್ರೆಗೆ […]

ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನ ಡಕ್ಕಿ ಹೊಡೆದು ವೈದ್ಯ ಮೃತ್ಯು

Saturday, July 20th, 2013
Doctor

ಮಂಗಳೂರು : ಮಂಗಳೂರು-ಮೂಡಬಿದಿರೆಯ ಹೆದ್ದಾರಿಯಲ್ಲಿರುವ  ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ಹೋಗುತ್ತಿದ್ದ  ಪಾಂಡೇಶ್ವರದ ವೈದ್ಯರೊಬ್ಬರಿಗೆ  ಡಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ  ಮೃತ  ಘಟನೆ ಶುಕ್ರವಾರ ನಡೆದಿದೆ. ಮಂಗಳೂರಿನ ಪಾಂಡೇಶ್ವರದ ನಿವಾಸಿ  ಡಾ.ಹರ್ಷವರ್ಧನ ಗಣೇಶ್ ಉಳ್ಳಾಲ್ ಮೃತಪಟ್ಟ ದುರ್ದೈವಿ.  ಗುರುವಾರ ಹರ್ಷವರ್ಧನ್ ತನ್ನ ಮೂವರು ಗೆಳೆರೊಂದಿಗೆ ಗಂಜಿಮಠದಲ್ಲಿರುವ ಗೆಳೆಯನ ಮನೆಗೆ ಹೊಗಿದ್ದರು. ಶುಕ್ರವಾರ ಮುಂಜಾನೆ ಮೂರು ಮಂದಿ ಗೆಳೆಯರು ಕಾರಿನಲ್ಲಿ ಹೊರಟರು, ಹರ್ಷವರ್ಧನ್ ಮಾತ್ರ ಗಂಜಿಮಠದಿಂದ ಮಂಗಳೂರಿಗೆ ಬೈಕ್ ನಲ್ಲೇ ತೆರಳಿದರು. ಮಂಗಳೂರು-ಮೂಡಬಿದಿರೆ […]