ದಂಡುಪಾಳ್ಯ ಗ್ಯಾಂಗ್ ನ 11 ಮಂದಿಗೆ ಮರಣದಂಡನೆ
Friday, October 1st, 2010
ಬೆಂಗಳೂರು : ವಿಚಿತ್ರ ರೀತಿಯಲ್ಲಿ ಕೊಲೆ, ದರೋಡೆ, ಅತ್ಯಾಚಾರ ವನ್ನು ನಡೆಸುತ್ತಿದ್ದ ದಂಡುಪಾಳ್ಯ ಗುಂಪಿನ 11 ಮಂದಿಗೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್.ಆರ್.ಶ್ರೀನಿವಾಸ್ ರವರು ಗುರುವಾರ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ. ಕೃಷ್ಣ, ಹನುಮ ಅಲಿಯಾಸ್ ದೊಡ್ಡಹನುಮ, ಮುನಿಕೃಷ್ಣ, ವೆಂಕಟರಮಣ, ತಿಮ್ಮ ಅಲಿಯಾಸ್ ಕೋತಿ ತಿಮ್ಮ, ವೆಂಕಟೇಶ್ ಅಲಿಯಾಸ್ ಚಂದ್ರ, ಮುನಿಕೃಷ್ಣ ಅಲಿಯಾಸ್ ಕೃಷ್ಣ, ನಲ್ಲ ತಿಮ್ಮ ಅಲಿಯಾಸ್ ತಿಮ್ಮ, ಚಿಕ್ಕಮುನಿಯಪ್ಪ ಅಲಿಯಾಸ್ ಮುನಿಯಪ್ಪ, ಕ್ರಿಸಂದು, ಲಕ್ಷ್ಮಿ ಮರಣದಂಡನೆಗೆ ಒಳಗಾದವರು. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 34ನೇ ವಿಶೇಷ ನ್ಯಾಯಾಲಯದ […]