ಉದಾರ ಆರ್ಥಿಕ ನೀತಿಯಿಂದ ಒಳ್ಳೆಯದು ಮಾತ್ರ ಆಗೋದಿಲ್ಲ !
Wednesday, February 13th, 2013ಮಂಗಳೂರು : ಕೇಂದ್ರ ಸರಕಾರ ಇತ್ತೀಚಿನ ವರ್ಷಗಳಲ್ಲಿ ಅನುಸರಿಸಿದ ಉದಾರ ಆರ್ಥಿಕ ನೀತಿಗಳಿಂದ ಒಳ್ಳೆಯದೇ ಆಗಿದೆಯೆಂದು ಹೇಳುವಂತಿಲ್ಲ. ಕೆಟ್ಟದ್ದೂ ಆಗಿದೆ. ಕೈಗಾರಿಕೆ ಮತ್ತು ಸೇವಾ ಕ್ಷೇತ್ರವನ್ನು ಸರ್ಕಾರಿ ಏಕಸ್ವಾಮ್ಯದಿಂದ ಬಿಡುಗಡೆ ಗೊಳಿಸಿದ್ದರಿಂದ ಮಾರುಕಟ್ಟೆ ಮುಕ್ತವಾಗಿ ಉದ್ಯಮಕ್ಷೇತ್ರಕ್ಕೆ ಮತ್ತು ಗ್ರಾಹಕರಿಗೆ ಒಳ್ಳೆಯದೇ ಆಯಿತು. ಆದರೆ ಉದಾರವಾದಿ ನೀತಿಯನ್ನು ಜಾರಿಗೆ ತರುವ ಸಂದರ್ಭದಲ್ಲಿ ಸರಕಾರಿ ಸ್ವಾಮ್ಯದ ಉದ್ಯಮ, ಸೇವಾ ಕ್ಷೇತ್ರಗಳು ಖಾಸಗಿ ವಲಯದಿಂದ ಪೈಪೋಟಿ ಎದುರಿಸಲು ಅಗತ್ಯವಾದ ಬದಲಾವಣೆ ತರುವಲ್ಲಿ ಕೇಂದ್ರ ಸರಕಾರ ವಿಫಲವಾದದ್ದರಿಂದ ಅವೆಲ್ಲ ಇಂದು ನಷ್ಟಕ್ಕೆ ಒಳಗಾಗಿ […]