ನಕ್ಸಲರ ಮಧ್ಯೆ ಭೀಕರ ಗುಂಡಿನ ಕಾಳಗ ಪೋಲಿಸ್ ಪೇದೆ ಬಲಿ
Sunday, October 9th, 2011ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಸವಣಾಳು ಬಳಿ ಶನಿವಾರ ಮಧ್ಯರಾತ್ರಿ ನಕ್ಸಲ್ ನಿಗ್ರಹ ಪಡೆ ಮತ್ತು ನಕ್ಸಲರ ಮಧ್ಯೆ ಭೀಕರ ಗುಂಡಿನ ಕಾಳಗ ನಡೆದಿದ್ದು ನಕ್ಸಲ್ ನಿಗ್ರಹ ಪಡೆ ಪೇದೆ ಮಾನೆ ಗುಂಡಿಗೆ ಬಲಿಯಾಗಿದ್ದಾರೆ.ನಕ್ಸಲರ ಗುಂಡೇಟಿನಿಂದ ಸ್ಥಳದಲ್ಲೇ ಸಾವನ್ನಪ್ಪಿದ ಕಾನ್ಸ್ಟೇಬಲ್ ಮಹದೇವ ಎಸ್.ಮಾನೆ (40 ವರ್ಷ) ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಗ್ರಾಮದವರು. ಬೆಳ್ತಂಗಡಿಯಿಂದ ಹದಿನೇಳು ಕಿ.ಮೀ ದೂರದಲ್ಲಿರುವ ಸವಣಾಳು ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಪಡೆದ ಸ್ಥಳೀಯ ಪೊಲೀಸರು […]