“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

Wednesday, September 20th, 2023
"ಯಾನ್ ಸೂಪರ್ ಸ್ಟಾರ್" ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ” ಎಂದು ರಾಮ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು, “ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ. ನಾನೆಲ್ಲಿ ಹೋದರೂ […]

ಡೆಂಗ್ಯೂ ಹಾಗೂ ನಿಫಾ ವೈರಸ್ ಕುರಿತು ಆತಂಕ ಬೇಡ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Friday, September 15th, 2023
ಡೆಂಗ್ಯೂ ಹಾಗೂ ನಿಫಾ ವೈರಸ್ ಕುರಿತು ಆತಂಕ ಬೇಡ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ಜಿಲ್ಲೆಯಲ್ಲಿ ಡೆಂಗ್ಯೂ, ನಿಫಾ ವೈರಸ್ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳ ಲಕ್ಷಣ, ಹರಡುವಿಕೆ ನಿಯಂತ್ರಣ ಸೇರಿದಂತೆ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಿಗೆ ಆರೋಗ್ಯ ಶಿಕ್ಷಣವನ್ನು ನೀಡಿ ಇವುಗಳ ನಿಯಂತ್ರಣಕ್ಕೆ ಆರೋಗ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡೆಂಗ್ಯೂ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಲೇರಿಯ ನಿಯಂತ್ರಣದಂತೆ ಡೆಂಗ್ಯೂ ನಿಯಂತ್ರಣ ಮಾಡುವುದು ಅತೀ ಮುಖ್ಯ […]

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಆರು ಹುದ್ದೆಗಳಿಗೆ ನೇರ ನೇಮಕಾತಿ

Wednesday, September 13th, 2023
Sainik

ಮಂಗಳೂರು : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಉಪನಿರ್ದೇಶಕರ ಆರು ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭೂಸೇನೆಯಲ್ಲಿ ಮೇಜರ್/ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ್ಯಾಂಕಿಂಗ್‍ಗಳಿಂದ ನಿವೃತ್ತಿ ಹೊಂದಿದ ಅಧಿಕಾರಿಗಳು, 2024 ಜನವರಿ 1ರಂದು 52 ವರ್ಷ ಮೀರಿರದವರು ಹಾಗೂ ಪದವೀಧರರಾಗಿದ್ದು, 10ನೇ ತರಗತಿಯಲ್ಲಿ ಕನ್ನಡ ಭಾμÉಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದವರು ಅಭ್ಯರ್ಥಿಗಳು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಈ ಕಚೇರಿಯಿಂದ ಅರ್ಜಿ […]

ನಿಫಾ ಸೋಂಕು ಹರಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಲ್ಲಿ ಮುನ್ನೆಚ್ಚರಿಕೆ

Wednesday, September 13th, 2023
ನಿಫಾ ಸೋಂಕು ಹರಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಲ್ಲಿ ಮುನ್ನೆಚ್ಚರಿಕೆ

ಕಾಸರಗೋಡು : ಹಕ್ಕಿಗಳು ಕಚ್ಚಿದ ಅಥವಾ ನೆಲದ ಮೇಲೆ ಬಿದ್ದ ಹಣ್ಣುಗಳನ್ನು ಬಳಸಬೇಡಿ. ಹಣ್ಣುಗಳನ್ನು ಚೆನ್ನಾಗಿ ತೊಳೆದ ನಂತರವೇ ತಿನ್ನಿ. ತೆರೆದ ಪಾತ್ರೆಗಳಲ್ಲಿ ಸಂಗ್ರಹಿಸಲಾದ ಶೀತಲ ಪಾನೀಯಗಳನ್ನು ತಪ್ಪಿಸಿ. ನಿಫಾ ಬಗ್ಗೆ ಸುಳ್ಳು ಸುದ್ದಿ ಮತ್ತು ಅಪಪ್ರಚಾರ ಗಳ ಬಗ್ಗೆ ಗಮನ ಹರಿಸಬೇಕು. ಸರಕಾರ, ಆರೋಗ್ಯ ಇಲಾಖೆಯ ಆದೇಶ ಗಳನ್ನು ಪಾಲಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ. ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲೂ ವಿಶೇಷ ನಿಗಾವಹಿಸಬೇಕು ಯಾವುದೇ […]

ಚೈತ್ರಾ ಕುಂದಾಪರ ಮತ್ತು 6 ಮಂದಿ 10 ದಿನಗಳ ಕಾಲ ಪೊಲೀಸರ ವಶಕ್ಕೆ

Wednesday, September 13th, 2023
ಚೈತ್ರಾ ಕುಂದಾಪರ ಮತ್ತು 6 ಮಂದಿ 10 ದಿನಗಳ ಕಾಲ ಪೊಲೀಸರ ವಶಕ್ಕೆ

ಉಡುಪಿ : ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾರೆಂದು ಚೈತ್ರಾ ಕುಂದಾಪರ ಸೇರಿದಂತೆ 6 ಮಂದಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ. 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚೈತ್ರಾ ಕುಂದಾಪುರ ಹಾಗೂ ಇತರರನ್ನು ಬೆಂಗಳೂರಿನಲ್ಲಿ 1ನೇ ಎಸಿಎಂಎಂ ಕೋರ್ಟ್​ ನಲ್ಲಿ ಹಾಜರುಪಡಿಸಲಾಗಿತ್ತು. […]

ವಿಟ್ಲ : ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಓರ್ವ ಗಂಭೀರ

Wednesday, September 13th, 2023
poision

ವಿಟ್ಲ : ಇಲ್ಲಿನ ಕುದ್ದುಪದವು ನಿವಾಸಿ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ. ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರಲ್ಲಿ ಓರ್ವ ಗಂಭೀರವಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಇವರಿಬ್ಬರು ಅಜ್ಜಿ ಮನೆಯಲ್ಲಿ […]

ಒಂದೂವರೆ ತಿಂಗಳ ಹೆಣ್ಣು ಮಗು ವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ತಾಯಿ

Tuesday, September 12th, 2023
infant killed

ಕಾಸರಗೋಡು : ಹೆಣ್ಣು ಮಗು ವನ್ನು ತಾಯಿಯೊಬ್ಬಳು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವಳು. ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ ಮನೆ ಯವರು ಶೋಧ ನಡೆಸಿದಾಗ ತಾಯಿ ಯನ್ನು ಮನೆಯ ಅಲ್ಪ ದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ […]

ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ, ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

Tuesday, September 12th, 2023
ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ, ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ವಿಟ್ಲ : ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ರವರು ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2015ರ ಅ.1ರಂದು ತನ್ನದೇ ಊರಿನ 19 ವರ್ಷ ಪ್ರಾಯದ ಎಂಡೋಸಲ್ಫಾನ್ ಪೀಡಿತೆಯನ್ನು ಆರೋಪಿ ರಾಜೇಶ್ ಅತ್ಯಾಚಾರವೆಸಗಿದ್ದನೆಂದು ಆರೋಪಿಸಿ ಪ್ರಕರಣ […]

ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ನಿಮ್ಮ ಕೊಡುಗೆಗಾಗಿ ಕ್ಯೂರ್ ಕೋಡ್ ಮತ್ತು ಅಕೌಂಟ್ ನಂಬರ್ ಬಿಡುಗಡೆ

Monday, September 11th, 2023
ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ನಿಮ್ಮ ಕೊಡುಗೆಗಾಗಿ ಕ್ಯೂರ್ ಕೋಡ್ ಮತ್ತು ಅಕೌಂಟ್ ನಂಬರ್ ಬಿಡುಗಡೆ

ಪುತ್ತೂರು : ಪುತ್ತಿಲ ಪರಿವಾರ ಪ್ರಾರಂಭವಾಗಿ ಶತ ದಿನ ಕಳೆದಿದ್ದು, ಹಲವು ಸೇವಾ ಚಟುವಟಿಕೆಗಳನ್ನು ಪೂರೈಸಿದೆ. ಚುನಾವಣೆಯಲ್ಲಿ ಉಳಿಕೆ ಹಣವನ್ನು ಹಲವು ಆನಾರೋಗ್ಯ ಪೀಡಿತರಿಗೆ, ಮಳೆಗಾಲದಲ್ಲಿ ಹಾನಿಯಾದ ಹಲವು ಮನೆಗಳಿಗೆ ವಿತರಿಸಿದ್ದು, ನಂತರ ಪುತ್ತಿಲ ಪರಿವಾರ ಪ್ರಾರಂಭವಾಗಿ ನೂರು ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದವರಿಗೆ, ಅಪಘಾತದಿಂದ ಗಾಯಗೊಂಡವರಿಗೆ, ಗೋಮಾತೆಯ ರಕ್ಷಣೆಗೆ , ವಿದ್ಯಾಭ್ಯಾಸಕ್ಕೆ ಸಹಾಯ ಸಹಿತ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಕಾರ್ಯಕರ್ತರಿಗೆ ಕಾನೂನಿನ ನೆರವಿನ ಸಹಾಯವನ್ನು ಪುತ್ತಿಲ ಪರಿವಾರದಿಂದ ಒದಗಿಸಲಿದೆ. ಪುತ್ತಿಲ ಪರಿವಾರ […]

ಆಚರಣೆ ಯಾವುದೇ ಇರಲಿ ನಂದಿನಿ ಸಿಹಿ ನಿಮ್ಮೊಂದಿಗಿರಲಿ

Tuesday, August 15th, 2023
nandini2023