ಡಾ. ಸಾಂಬಯ್ಯ ಅವರಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ
Friday, November 17th, 2017ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ವಿದ್ಯಾಗಿರಿಯಲ್ಲಿ ಗುರುವಾರ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ ಸಮಾರಂಭ ನಡೆಯಿತು. ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ , ಆಯುರ್ವೇದ ಚಿಕಿತ್ಸಕ ಡಾ. ಸಾಂಬಯ್ಯ ಅವರಿಗೆ `ಆಳ್ವಾಸ್ ಧನ್ವಂತರಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ನ ಟ್ರಸ್ಟಿ ವಿವೇಕ ಆಳ್ವ ಅಧ್ಯಕ್ಷತೆವಹಿಸಿದ್ದರು. ಮಂಗಳೂರು ಆಯುಷ್ ಫೌಂಡೇಶನ್ ಅಧ್ಯಕ್ಷೆ […]