ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ , ಜಾತ್ಯತೀತ ಮೌಲ್ಯಗಳು ಕುಸಿಯುತ್ತಿವೆ : ಮುನೀರ್

Friday, July 7th, 2017
muneer

ಮಂಗಳೂರು : ಸೌಹಾರ್ದತೆ, ಐಕ್ಯತೆ, ಜ್ಯಾತೀತತೆ ವ್ಯವಸ್ಥೆಯನ್ನು ದುರ್ಭಲಗೊಳಿಸುವ ಶಕ್ತಿಗಳ ವಿರುದ್ಧ  ಡಿವೈಎಫ್‌ಐ ವತಿಯಿಂದ ಹಮ್ಮಿಕೊಂಡಿರುವ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ  ದಲಿತರ, ಅಲ್ಪ ಸಂಖ್ಯಾತರ ಜನರ ಮೇಲೆ ಆಳುವ ಶಕ್ತಿಗಳ ಪ್ರಾಯೋಜಕತ್ವದಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಹಮ್ಮಿಕೊಂಡ ಪ್ರತಿಭಟನಾ ಪ್ರದರ್ಶನವನುದ್ದೇಶಿಸಿ ಮಾತನಾಡಿ ದೇಶದೊಳಗೆ ದ್ವೇಷದ ವಾತವರಣ ಸೃಷ್ಟಿಯಾಗುತ್ತಿರುವ ಕಾರಣ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ , ಜಾತ್ಯತೀತ ಮೌಲ್ಯಗಳು ಕುಸಿಯುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜನ ಸಾಮನ್ಯರಲ್ಲಿ, ಅಲ್ಪಸಂಖ್ಯಾತರಲ್ಲಿ, […]

ರಸ್ತೆ ಅಗಲೀಕರಣಕ್ಕಾಗಿ ಮನೆ ಕಳಕೊಂಡವರಿಗೆ ಪಾಲಿಕೆ ವತಿಯಿಂದ ಮನೆ ಹಸ್ತಾಂತರ

Wednesday, July 5th, 2017
Mcc House

ಮಂಗಳೂರು: ಸೂರ್ಯನಾರಾಯಣ ದೇವಸ್ಥಾನದ 37 ನೇ ವಾರ್ಡ್ ನಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಮನೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಮನೆಯನ್ನು ನಿರ್ಮಿಸಿ ಮಂಗಳೂರು ಮಹಾನಗರ ಪಾಲಿಕೆ ಹಸ್ತಾಂತರಿಸಿತು. ಶಾಸಕ ಜೆ.ಆರ್.ಲೋಬೊ ಅವರ ವಿಶೇಷ ಶಿಫಾರಸು ಮೇರೆಗೆ ಕಲ್ಯಾಣಿ ಅವರಿಗೆ 17 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರಪಾಲಿಕೆ ಮನೆ ನಿರ್ಮಿಸಿ ಕೊಟ್ಟಿತು. ನೂತನ ಮನೆಯ ಕೀಲಿ ಕೈಯನ್ನು ಕಲ್ಯಾಣಿ ಅವರಿಗೆ ಶಾಸಕ ಜೆ.ಆರ್.ಲೋಬೊ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್, ನಗರಪಾಲಿಕೆ […]

ನಗರದಲ್ಲಿ ಜುಲೈ 7 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Monday, July 3rd, 2017
Rai

ಮಂಗಳೂರು : ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಜುಲೈ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂಬ ಉದ್ದೇಶದಿಂದ ಜು.7ರಂದು ಅಪರಾಹ್ನ 3 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವರು ಎಂದವರು ಹೇಳಿದ್ದಾರೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, […]

ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಬಿ .ಸಿ .ರೋಡ್ ಸರ್ವಿಸ್ ರಸ್ತೆ ದುರಸ್ತಿಗೆ ಆಗ್ರಹ

Saturday, July 1st, 2017
Bantwal Rikshwa

ಬಂಟ್ವಾಳ : ಹೊಂಡ-ಗುಂಡಿಗಳಿಂದ ಆವೃತವಾಗಿ, ಸಂಪೂರ್ಣ ಹದಗೆಟ್ಟಿರುವ ಬಿ .ಸಿ . ರೋಡ್ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಬಿ .ಸಿ . ರೋಡ್ ರಿಕ್ಷಾ ಚಾಲಕ-ಮಾಲಕರು ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ವಿನೂತನ ರೀತಿಯಲ್ಲಿ ಧರಣಿ ನಡೆಸಿದರು. 8 ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದು,ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.ಈ ಹಿನ್ನೆಲೆಯಲ್ಲಿ ಸಂಸದರು, ಜಿಲ್ಲಾ ಡಳಿತ, ರಾಷ್ಟ್ರೀಯ ಹೆzರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ […]

ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿ ಮಾಡ್ತಾರಂತೆ?

Thursday, June 22nd, 2017
Uppittu

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಣೆ ಮಾಡಬೇಕು ಎಂಬ ಚರ್ಚೆಗಳು ಆರಂಭವಾಗಿವೆ. ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಿಸಬೇಕು ಎಂಬುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಸಹ ವ್ಯಕ್ತಪಡಿಸಿ ಕಮೆಂಟ್ ಹಾಗೂ ಟ್ವೀಟ್ ಮಾಡುತ್ತಿದ್ದಾರೆ. ಇಂತಹ ಚರ್ಚೆಯನ್ನು ಇಂಗ್ಲಿಷ್ ಸುದ್ದಿ ವಾಹಿನಿ ನ್ಯೂಸ್ ಎಕ್ಸ್ ಹುಟ್ಟು ಹಾಕಿದ್ದು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟರ್ ಗಳಲ್ಲಿ ಈ ಬಗ್ಗೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ತಮಿಳು ನಿರ್ದೇಶಕ […]

ಯೋಗದಿಂದ ಆರೋಗ್ಯ, ಆಯುಷ್ಯ ವೃದ್ಧಿ ಟಿ. ಶ್ಯಾಮ್ ಭಟ್

Wednesday, June 21st, 2017
yoga

ಉಜಿರೆ: ಮಾನಸಿಕ, ದೈಹಿಕ ಹಾಗೂ ಸಾಮಾಜಿಕ ಆರೋಗ್ಯ ರಕ್ಷಣೆಗೆ ಯೋಗ ಅಗತ್ಯ. ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ. ಎಲ್ಲರೂ ಶ್ರದ್ಧೆಯಿಂದ ನಿತ್ಯವೂ ಯೋಗಾಭ್ಯಾಸ ಮಾಡಬೇಕು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಆಯೋಜಿಸಲಾದ ಮೂರನೇ ವಿಶ್ವಯೋಗ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದರು. ಉತ್ತಮ ಜ್ಞಾನ, ಪ್ರೀತಿ-ವಿಶ್ವಾಸ ಮತ್ತು ನಿಸ್ಪೃಹ ಸೇವಾ ಮನೋಭಾವ ಹೊಂದಿದವರು ಪರಿಶುದ್ಧರಾಗುತ್ತಾರೆ. ಇಂದು ಆಧುನಿಕ ಜೀವನ ಶೈಲಿ, ಆಹಾರ […]

ಸನಾತನ ನಾಟ್ಯಾಲಯದಲ್ಲಿ ಮುಂಗಾರು ರಂಗ ಸಿರಿ ಸರಣಿ

Tuesday, June 20th, 2017
sanatana natyalaya

ಮಂಗಳೂರು: ರಂಗ ಸ್ಪಂದನ ಮಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮುಂಗಾರು ರಂಗಸಿರಿ ಸರಣಿ ಕಾರ್ಯಕ್ರಮದ ಉದ್ಘಾಟನೆಯು ನಗರದ ಸನಾತನ ನಾಟ್ಯಾಲಯದಲ್ಲಿ ಇತ್ತೀಚೆಗೆ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸನಾತನ ನಾಟ್ಯಾಲಯದ ನೃತ್ಯ ಗುರು ಶಾರದಾಮಣಿ ಶೇಖರ್ ಮಾತನಾಡಿ, ಪ್ರಕೃತಿ ಮತ್ತು ಕಲೆಗೆ ಅವಿನಾಭಾವ ಸಂಬಂಧವಿದೆ. ಆದ್ದ ರಿಂದ ಮಳೆಗಾಲದಲ್ಲಿ ಹಮ್ಮಿಕೊಂಡಿ ರುವ ಈ ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಿಂದ ಕಲಾಸಕ್ತರಿಗೆ ಮನರಂಜನೆ ದೊರೆ ಯುಂತಾಗಲಿ ಎಂದು ಹಾರೈಸಿದರು. ಮಾನವ ಹಕ್ಕು ಹೋರಾಟಗಾರ ಕೊಲ್ಲಾಡಿ ಬಾಲಕೃಷ್ಣ ರೈ […]

ಆಧಾರ್ ಕಾರ್ಡ್ ನೋಂದಣಿ ಅಭಿಯಾನಕ್ಕೆ ಐವನ್ ಚಾಲನೆ

Thursday, April 27th, 2017
Ivan D Souza

ಮಂಗಳೂರು : ಮೂರು ದಿನದ  ಆಧಾರ್ ಕಾರ್ಡ್ ನೋಂದಣಿ ಅಭಿಯಾನಕ್ಕೆ ನಗರದ ಅಕ್ಷರ ಸದನ ಅಂಗನವಾಡಿ ಕೇಂದ್ರ, ಬೋಳೂರು, ಸುಲ್ತಾನ್ ಬತ್ತೇರಿ ಬಳಿ  ಗುರುವಾರ  ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೊಲ್ಲಾಡಿ ಬಾಲಕೃಷ್ಣ ರೈ, ಚಂದ್ರಹಾಸ ಕರ್ಕೇರ, ಕುಮುದಾಕ್ಷಿ, ಯಶವಂತಿ ಮೆಂಡನ್, ಗಣೇಶ್ ಪೂಜಾರಿ ಬಲ್ಲಾಳ್‌ಬಾಗ್, ಚಂದ್ರಶೇಖರ್ ಗಟ್ಟಿ ಬೋಳೂರು, ಎನ್.ಪಿ. ಮನುರಾಜ್, ಸತೀಶ್ ಪೆಂಗಲ್, ಹಬೀಬುಲ್ಲ ಕಣ್ಣೂರು, ಮಾಜಿ ಕಾರ್ಪೋರೇಟರ್ ಕಮಲಾಕ್ಷ ಸಾಲ್ಯಾನ್, ಶಶಿಕಾಂತ್ ಶೆಟ್ಟಿ ಉಪಸ್ಥಿತರಿದ್ದರು. ನಾಗೇಂದ್ರ […]

ಅಡುಗೆ ಅನಿಲ ದರ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Friday, March 17th, 2017
Mahila congress

ಮಂಗಳೂರು:  ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಏರಿಸಿರುವುದರ ವಿರುದ್ಧ ರಸ್ತೆಯಲ್ಲಿಯೇ ಒಲೆ ಉರಿಸಿ, ಹಾಲು ಕುದಿಸಿ ಚಹಾ ಮಾಡಿ ಕುಡಿಯುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. `ಅಚ್ಚೇ ದಿನ್’ ಅಂದವರಿಂದಲೇ ಈಗ `ಕೆಟ್ಟ ದಿನ’ ಬರುತ್ತಿವೆ. ಅಡುಗೆ ಅನಿಲ ದರ ಸೇರಿದಂತೆ ಜನ ಬಳಕೆಯ ವಸ್ತುಗಳ ಬೆಲೆ ವಿಪರೀತವಾಗಿ ಏರುತ್ತಿದೆ. ಜನ ಸಾಮಾನ್ಯರ […]

ಸಕ್ಕರೆ ಖಾತೆ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಸಂತಾಪ ಸಭೆ

Wednesday, January 4th, 2017
Mahadeva prasad

ಮಂಗಳೂರು : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯದ ಸಹಕಾರಿ ಮತ್ತು ಸಕ್ಕರೆ ಖಾತೆ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಅವರ ನಿಧನಕ್ಕೆ  ಮಂಗಳವಾರ ಸಂತಾಪ ಸಭೆ ನಡೆಯಿತು . ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಸಹಕಾರಿ ರಂಗದ ರೈತರ ಸಮಸ್ಯೆಗಳ ಬಗ್ಗೆ ತ್ವರಿತವಾಗಿ ಸ್ಪಂದಿಸುತ್ತಿದ್ದ ಮಹಾದೇವ ಪ್ರಸಾದ್   ಜನಾನುರಾಗಿಯಾಗಿದ್ದರು . ಅವರ ನಿಧನ ಪಕ್ಷಕ್ಕೆ ಹಾಗೂ ರಾಜ್ಯದ ಜನತೆಗೆ ಅಪಾರ ನಷ್ಟ ವನ್ನುಂಟು ಮಾಡಿದೆ ಎಂದು  ಸಂತಾಪ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ರೈತರ ಸಮಸ್ಯೆಗಳ ಬಗ್ಗೆ […]