ಪತ್ರಕರ್ತರು ಮನುಷ್ಯ ಪಂಥಿಯನಾಗಿರಬೇಕು : ವಿ.ಗ. ನಾಯಕ್
Tuesday, April 7th, 2015ಮಂಗಳೂರು : ಕಳೆದ (2015 ನೇ) ಸಾಲಿನ ಪ.ಗೋ. (ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆಗಾಗಿ ) ಪ್ರಶಸ್ತಿಯನ್ನು ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿಜಯಕರ್ನಾಟಕ ದ ಉಡುಪಿ ವರದಿಗಾರ ಬಾಲಕೃಷ್ಣ ಶಿಬಾರ್ಲ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ನೀಡಿ ಮಾತನಾಡಿದ ಕನ್ನಡದ ಹಿರಿಯ ಸಾಹಿತಿ, ವಿ.ಗ. ನಾಯಕ್, ಪತ್ರಕರ್ತರು ಎಲ್ಲವೂ ಸುಧಾರಣೆಯಾಗಬೇಕು ಎನ್ನುವ ಕಾಳಜಿ ಇರುವವರು. ಸಾಹಿತಿಗಳಂತೆ ಪತ್ರಕರ್ತರು ಧಿಮಾಕು ಹೊಂದಿದವರಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಮೂಲಕ ಯಾವುದೇ ತತ್ವ ಸಿದ್ಧಾಂತಗಳಿಗೆ […]