ಕುಂದಾಪುರ ನ್ಯಾಯಾಲಯದಲ್ಲಿ ಶಂಕಿತ ನಕ್ಸಲ್ ಆರೋಪಿ ಸರೋಜಾಳ ಕೊನೆ ಪ್ರಕರಣದ ವಿಚಾರಣೆ, ಬಿದ್ದು ಹೋದ ಕೇಸ್

Saturday, March 23rd, 2013
Naxal suspect Saroja

ಕುಂದಾಪುರ : ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾಳೆ ಎಂಬ ಆರೋಪದಡಿ ಬಂಧನಕ್ಕೆ ಒಳಗಾಗಿ, ಕುಂದಾಪುರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಸುಮಾರು ಹತ್ತು ಪ್ರಕರಣಗಳಲ್ಲಿ ಸಿಲುಕಿ ಎರಡೂವರೆ ವರ್ಷ ಜೈಲುವಾಸ ಶಿಕ್ಷೆಯನ್ನು ಪಡೆದಿದ್ದ ಹೊರಲೆ ಸರೋಜಾಳ ಕೊನೆ ಪ್ರಕರಣದ  ವಿಚಾರಣೆಯು ಕುಂದಾಪುರ ನ್ಯಾಯಾಲಯದಲ್ಲಿ  ಶುಕ್ರವಾರ ನಡೆಯಿತು. ಹೊರಲೆ ಸರೋಜಾಳ ಮೇಲೆ ಈ ಹಿಂದೆ  ಒಟ್ಟು ೧೦ ಪ್ರಕರಣಗಳು ದಾಖಲಾಗಿತ್ತು. ಎಲ್ಲಾ ಹತ್ತು ಪ್ರಕರಣಗಳಲ್ಲಿ  ಈ ಹಿಂದೆ ಸಾಕ್ಷ್ಯಾಧಾರಗಳಿಲ್ಲದೇ ೯ ಪ್ರಕರಣಗಳು ಖುಲಾಸೆಗೊಂಡಿದ್ದು ಬಾಕಿ ಉಳಿದ ಒಂದು ಪ್ರಕರಣದ ವಿಚಾರಣೆ ಮಾರ್ಚ್ ೨೨ […]

ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ, ಕಾರ್ಯದರ್ಶಿ ಎಂ.ಜಿ.ಹೆಗಡೆ

Saturday, March 23rd, 2013
Nagaraj Shetty, MG Hegde resign

ಮಂಗಳೂರು : ಜಾತ್ಯಾತೀತ ಜನತಾದಳದ ಕರಾವಳಿ ಭಾಗದ ಪ್ರಮುಖ ಮುಖಂಡರಾದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ಜಿ.ಹೆಗಡೆ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಲ್ಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಲಂ ಹಾಗೂ ಜಿಲ್ಲ ಪ್ರಧಾನ ಕಾರ್ಯದರ್ಶಿ ಶಶಿರಾಜ್ ಶೆಟ್ಟಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ ರವರ ಬಗ್ಗೆ ಸಭೆಯೊಂದರಲ್ಲಿ ಅಸಮಧಾನ ವನ್ನು ವ್ಯಕ್ತಪಡಿಸಿದರ ಹಿನ್ನಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರ ಸ್ವಾಮಿಯವರು ಈ ಇಬ್ಬರನ್ನು ಪಕ್ಷದಿಂದ ಉಚ್ಚಾಟಿಸಿದ್ದರು. ರಾಜ್ಯಾಧ್ಯಕ್ಷರ […]

ನಗರದ ಓಶಿಯನ್ ಪರ್ಲ್ ನಲ್ಲಿ ಮಾರ್ಚ್ 20 ರಿಂದ ಎಪ್ರಿಲ್ 5 ರವರೆಗೆ ನಡೆಯಲಿರುವ ಆಹಾರೋತ್ಸವ ‘ಖಾವ್ ಗಲಿ’

Saturday, March 23rd, 2013
Khau Gali Food Fest

ಮಂಗಳೂರು : ನಗರದ ಓಶಿಯನ್ ಪರ್ಲ್ ಹೊಟೇಲ್‌ನಲ್ಲಿ ಮಾರ್ಚ್ 20 ರಿಂದ  ಎಪ್ರಿಲ್ 5ರವರೆಗೆ ಉತ್ತರ ಭಾರತದ ಸ್ಟ್ರೀಟ್ ಫುಡ್‌ಗಳನ್ನು  ಪರಿಚಯಿಸುವ ಆಹಾರೋತ್ಸವ  ‘ಖಾವ್ ಗಲಿ’ ಆರಂಭಗೊಂಡಿದ್ದು ಪ್ರೀಮಿಯಂ ರೆಸ್ಟೋರೆಂಟ್ ‘ಸಾಗರ್‌ರತ್ನ’ ಸಮೂಹದ ಹೊಟೇಲ್ ಸಂಸ್ಥೆಯ ಪರಿಣತ ಶೆಫ್‌ಗಳ ಮೇಲ್ವಿಚಾರಣೆಯಲ್ಲಿ ಖಾದ್ಯಗಳು ತಯಾರಿಸಲ್ಪಡುತ್ತವೆ  ಎಂದು ಓಶಿಯನ್ ಪರ್ಲ್ ಹೊಟೇಲ್‌ನ ಜನರಲ್ ಮ್ಯಾನೇಜರ್ ಬಿ.ಎನ್.ಗಿರೀಶ್ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು. ಉತ್ತರ ಭಾರತದ ಖಾದ್ಯ ಗಳಾದ ಮಸಾಲ ಪುರಿ, ಬೇಲ್ ಪುರಿ, ಸೇವ್‌ಪುರಿ, ದಹಿಪುರಿ, ದಹಿ ಪಾಪ್ಡಿ ಚಾಟ್, ದಿಲ್ಲಿ […]

ವಿದಾನಸಭಾ ಚುನಾವಣೆ : ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

Saturday, March 23rd, 2013
Indipendent candidate Halady Shreenivasa shetty

ಕುಂದಾಪುರ : ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ವಿದಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದಾಗಿ ಮುಲಗಳಿಂದ  ತಿಳಿದುಬಂದಿದೆ. ಬಿಜೆಪಿ ಸಚಿವ ಸ್ಥಾನದಿಂದ ವಂಚಿತರಾದ ಮೇಲೆ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಬಹುತೇಕ ರಾಜಕೀಯದಿಂದ ದೂರ ಉಳಿದಿದ್ದ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಯವರು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಆಕಾಂಕ್ಷೆಯಂತೆ ಪಕ್ಷೇತರ ಆಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿದುಬಂದಿದೆ.

ರಾಜ್ಯ ವಿಧಾನ ಸಭಾ ಚುನಾವಣೆ : ಏಪ್ರಿಲ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನ

Friday, March 22nd, 2013
DC office press meet

ಮಂಗಳೂರು : ಮೇ ೫ ರಂದು ರಾಜ್ಯ ವಿಧಾನ ಸಭಾ ಚುನಾವಣೆಯು ನಡೆಯಲಿದ್ದು ಚುನಾವಣೆಗೆ ಸಂಬಂಧಪಟ್ಟಂತೆ  ದ.ಕ. ಜಿಲ್ಲಾಡಳಿತವು ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಹೇಳಿದರು. ಶುಕ್ರವಾರ ಜಿಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು, ದಿನಾಂಕವನ್ನು ಪ್ರಕಟಿಸಿರುವುದರಿಂದ ಮೇ 11 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಬಾರಿ ಚುನಾವಣೆಯಲ್ಲಿ  7,25,162 ಪುರುಷ ಮತದಾರರು, 7,36,497 ಮಹಿಳಾ ಮತದಾರರು ಸೇರಿ ಒಟ್ಟು […]

ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಭರಣಿ ಮಹೋತ್ಸವ

Friday, March 22nd, 2013
Kanila Temple

ಮಂಜೇಶ್ವರ : ಕನಿಲ ಶ್ರೀ ಭಗವತೀ  ಕ್ಷೇತ್ರ ಮಂಜೇಶ್ವರ ಕಾಸರಗೋಡು ಜಿಲ್ಲೆ. ಇಲ್ಲಿ ಭರಣಿ ಮಹೋತ್ಸವವು ಮಾರ್ಚ್ 21 ಗುರುವಾರ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರುಂಭಣೆಯಿಂದ ನಡೆಯಿತು. ರಾತ್ರಿ ನಡೆದ ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮುಜರಾಯಿ ಮತ್ತು ದತ್ತಿ ಇಲಾಖೆ ಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಜೇಶ್ವವರದ ಗುಡ್ಡದ ಮೇಲಿರುವ ಈ ಸುಂದರ ಕ್ಷೇತ್ರ ಧಾರ್ಮಿಕ ಪಾವಿತ್ರ್ಯತೆ ಹಾಗೂ ಮನಸ್ಸಿನ ನಿಯಂತ್ರಣಕ್ಕೆ ಪ್ರಶಾಂತ ತಾಣ ಎಂದು ಹೇಳಿದರು. ಭಗವಂತನ ನಿತ್ಯ […]

ದೇಶಾದ್ಯಂತ ಎಪ್ರಿಲ್ 11ರಿಂದ ಮೇ 13ರ ತನಕ ಶ್ರೀರಾಮ ನಾಮ ಜಪಾನುಷ್ಟಾನ

Friday, March 22nd, 2013
Rama Yajnas across nation

ಮಂಗಳೂರು : ಶ್ರೀರಾಮ ಜನ್ಮ ಭೂಮಿಯಾದ ಅಯೋಧ್ಯೆ ಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕ್ಕೆ ಸಂಬಂಧಪಟ್ಟಂತೆ  ಜನರಲ್ಲಿ ಜಾಗೃತಿ ಮೂಡಿಸಲು ದೇಶಾದ್ಯಂತ ಎಪ್ರಿಲ್  11ರಿಂದ ಮೇ 13ರ ತನಕ ಒಟ್ಟು 33 ದಿನಗಳ ವಿಜಯ ಮಹಾಮಂತ್ರ ಜಪಾನುಷ್ಠಾನ ಹಮ್ಮಿಕೊಳ್ಳಲಾಗಿದ್ದು,  ಕಳೆದ ಫೆಬ್ರವರಿ  6 ಮತ್ತು 7ರಂದು ಪ್ರಯಾಗದಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ದೇಶದ ವಿವಿಧ ಹಿಂದೂ ಸಂಘಟನೆಗಳ ಸಂತರ ಸಮ್ಮೇಳನದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂಬುದಾಗಿ ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ […]

ಏರ್ ಇಂಡಿಯಾ ಹಾಗು ಜೆಟ್ ಏರ್ ವೇಸ್ ನ ಮಂಗಳೂರು – ದುಬೈ ವಿಮಾನ ಯಾನದಲ್ಲಿ ಬದಲಾವಣೆ

Thursday, March 21st, 2013
Jet Air flights

ಮಂಗಳೂರು : ಭಾರತದ ಪ್ರಮುಖ ವಿಮಾನ ಯಾನ ಸಂಸ್ಥೆಗಳಾದ  ಏರ್ ಇಂಡಿಯಾ ಹಾಗು ಜೆಟ್ ಏರ್ ವೇಸ್ ಸಂಸ್ಥೆಗಳು ಮಂಗಳೂರು – ದುಬಾಯಿಗೆ ಪ್ರಾರಂಭಿಸಿದ್ದ ತಮ್ಮ ವಿಮಾನ ಯಾನದ ಸಮಯವನ್ನು ಬದಲಿಸಿದ್ದು ಇದು ಮಾರ್ಚ್ ೩೧ ರಿಂದ ಜಾರಿಗೆ ಬರಲಿದೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಎರಡು ವಿಮಾನಗಳಲ್ಲಿ ಮೊದಲ ವಿಮಾನವು ದುಬಾಯಿಯಿಂದ ಮುಂಜಾನೆ ಬೆಳಿಗ್ಗೆ 4.25 ಕ್ಕೆ ಹೊರಟು ಬೆಳಿಗ್ಗೆ 9.30 ಕ್ಕೆ ಮಂಗಳೂರು ತಲುಪಲಿದೆ. ಎರಡನೇ ವಿಮಾನದ ಸಮಯವನ್ನು ಬದಲಿಸದೇ ಇದ್ದು, ಈ […]

ದ.ಕ. ಜಿಲ್ಲಾಡಳಿತದಿಂದ ಮತದಾರರ ಹೆಸರು ಪರಿಶೀಲಿಸಲು ಸಹಾಯವಾಣಿ ಪ್ರಾರಂಭ : ಎನ್.ಪ್ರಕಾಶ್

Thursday, March 21st, 2013
SVEEP

ಮಂಗಳೂರು : ಮತದಾರರ ಪಟ್ಟಿಯಲ್ಲಿ  ನೂತನವಾಗಿ ಹೆಸರು ಸೇರ್ಪಡೆಗೊಳಿಸಲು ಹಾಗು ಪ್ರತಿ ಚುನಾವಣಾ ಸಂದರ್ಭದಲ್ಲೂ ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟು ಹೋಗಿರುವುದು, ಹಾಗು ಇನ್ನಿತರೇ ಹಲವಾರು ಸಮಸ್ಯೆಗಳು ಮತದಾನದ ವೇಳೆಯಲ್ಲಿ ಕಂಡುಬರುತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ರೀತಿಯ ಗೊಂದಲಗಳು ಮರುಕಳಿಸದಂತೆ ಮಾಡಲು ದ.ಕ. ಜಿಲ್ಲಾಡಳಿತವು ಜಿಲ್ಲೆಯ ಪಾಲಿಕೆ ಹಾಗೂ ಎಲ್ಲಾ ಪುರಸಭೆ, ನಗರಸಭೆ, ತಹಶೀಲ್ದಾರ್ ಕಚೇರಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿ […]

ಪಾಸ್ ಪೋರ್ಟ್ ಅರ್ಜಿ ಸಲ್ಲಿಕೆ :ಇಲ್ಲದ ನಿಯಮಗಳನ್ನು ಸೃಷ್ಟಿಸುತ್ತಿರುವ ಪೊಲೀಸರು : ಖಾದರ್ ಆರೋಪ

Thursday, March 21st, 2013
Passport applicants

ಮಂಗಳೂರು : ಪೊಲೀಸರೇ ಪಾಸ್ ಪೋರ್ಟ್ ಅರ್ಜಿದಾರರ ಮನೆಗೆ ಭೇಟಿ ನೀಡಿ, ಅರ್ಜಿದಾರನ ಪೂರ್ವಾಪರತೆಯ ಬಗ್ಗೆ ತಿಳಿದುಕೊಂಡು ನಂತರ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸುವ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ. ಆದರೆ ಇತ್ತೀಚೆಗೆ ಪಾಸ್‌ಪೋರ್ಟ್ ಅರ್ಜಿದಾರರು ವಾಸದ ಮನೆ ಎದುರು ನಿಂತು ಪೊಟೊ ತೆಗೆಯಬೇಕು, ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದಾಗ ಸಹಿ ಹಾಕಿದ ಸಾಕ್ಷಿದಾರರೇ ಪೊಲೀಸ್ ವಿಚಾರಣೆಯ ಸಂದರ್ಭದಲ್ಲೂ ಠಾಣೆಗೆ ಹಾಜರಾಗಬೇಕು ಎಂಬ ಕೆಲವು ಹೊಸ ಕ್ರಮಗಳನ್ನು ಪೊಲೀಸರು ಪ್ರಾರಂಭಿಸಿದ್ದಾರೆ ಇದರಿಂದ ಪಾಸ್ ಪೋರ್ಟ್ ಗೆ ಅರ್ಜಿ ದಾರರು ಅನಗತ್ಯ […]