ಕಲಾ ರಸಿಕರನ್ನು ತನ್ಮಯಗೊಳಿಸಿದ ಆಳ್ವಾಸ್ ನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
Saturday, November 17th, 2012ಮೂಡಬಿದಿರೆ :ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವಾದ ಆಳ್ವಾಸ್ ನುಡಿಸಿರಿಯ ಮೊದಲದಿನವಾದ ಶುಕ್ರವಾರ ಸಂಜೆ ವಿದ್ಯಾಗಿರಿ ಸುಂದರಿ ಆನಂದ್ ಆಳ್ವ ಅವರಣದಲ್ಲಿ 5 ವೇದಿಕೆಯಲ್ಲಿ ಏಕಕಾಲದಲ್ಲಿ ನಡೆದ ನೃತ್ಯ-ಗಾನ ವೈಭವ ಕಲಾ ರಸಿಕರನ್ನು ರೋಮಾಂಚನಗೊಳಿಸಿತು. 5 ವೇದಿಕೆಗಳಲ್ಲಿ ಒಂದಾದ ರತ್ನಾಕರವರ್ಣಿ ವೇದಿಕೆಯಲ್ಲಿ ಮೈಸೂರಿನ ವಿದುಷಿ ಕೃಪಾ ಪಡ್ಕೆ ಮತ್ತು ತಂಡದವರಿಂದ ನಡೆದ ವಂದೇ ಮಾತರಂ ನೃತ್ಯ ರೂಪಕವು ಭಾರತೀಯರ ಏಕತೆಯ ಮಂತ್ರ ಮತ್ತು ಈ ಏಕತೆಯನ್ನು ಮುರಿಯಲು ಬ್ರಿಟಿಷರು ಮಾಡಿದ ಕುತಂತ್ರಗಳನ್ನು ಮನೋಜ್ಞವಾಗಿ ಬಿಂಬಿಸಿತು. ಚಂದ್ರಶೇಖರ್ ಕೆ.ಎಸ್ […]