ಕಿನ್ನಿಗೋಳಿ ಯುಗಪುರುಷದಲ್ಲಿ ಕಥಾಬಿಂದು ಪ್ರಕಾಶನದ 29ನೇ ಕೃತಿ ಬಿಡುಗಡೆ, ಸಾಧಕರಿಗೆ ಪ್ರಶಸ್ತಿ
Monday, June 27th, 2022
ಮಂಗಳೂರು : ಯುಗಪುರುಷ ಕಿನ್ನಿಗೋಳಿ, ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕಥಾಬಿಂದು ಪ್ರಕಾಶನ ಆಶ್ರಯದಲ್ಲಿ ಪಿ. ವಿ ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ದಿನಾಂಕ 25/06/2022 ರಂದು ಕಿನ್ನಿಗೋಳಿಯ ಯುಗಪುರುಷ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಶ್ರೀ ಶ್ರೀಪತಿ ಭಟ್, ಶ್ರೀ ಭುವನಾಭಿರಾಮ ಉಡುಪ, ಕೊಳಚಿಪ್ಪು ಶ್ರೀ ಗೋವಿಂದ ಭಟ್, ಶ್ರೀ ಗಂಗಾಧರ ಗಾಂಧಿ, ಡಾ. ಸುರೇಶ ನೆಗಳಗುಳಿ, ಶ್ರೀ ರೇಮೆಂಡ್ ಡಿಕೊನ ತಾಕೊಡೆ […]