ಸೈಬರ್ ಕೆಫೆ ನಿರ್ವಹಣೆ ಹಾಗೂ ಸುರಕ್ಷಾ ಪರಿವಾರಕ್ಕೆ ಹೊಸ ಸೂತ್ರ

Tuesday, September 7th, 2010
ಸೈಬರ್ ಕೆಫೆ ನಿರ್ವಹಣೆ ಹಾಗೂ ಸುರಕ್ಷಾ ಪರಿವಾರಕ್ಕೆ ಹೊಸ ಸೂತ್ರ

ಮಂಗಳೂರು : ಸೈಬರ್ ಕೆಫೆ ನಿರ್ವಹಣೆ ಹಾಗೂ ಸುರಕ್ಷಾ ಪರಿವಾರ ಕುರಿತಂತೆ ಐಡಿಯಾಕ್ಟ್ಸ್ ಇನೋವೇಶನ್ಸ್ ಹಾಗೂ ಮಂಗಳೂರು ನಗರ ಪೊಲೀಸ್ ಸೈಬರ್ ಕೆಫೆ ಮಾಲಕರೊಂದಿಗೆ ಸಂವಾದವು ಸೋಮವಾರ ಕಮಿಷನರೇಟ್ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಉಪ ಕಮಿಷನರ್ ಆರ್. ರಮೇಶ್ ಸಭೆಯನ್ನು ಉದ್ದೇಶೀಸಿ ಮಾತನಾಡಿ, ಮಾಹಿತಿ ತಂತ್ರಜ್ಞಾನ ಕಾಯಿದೆ ತಿದ್ದುಪಡಿ-2008 ರಲ್ಲಿ ಸೈಬರ್ ಕೆಫೆಗಳ ಬಗ್ಗೆ ರೂಪಿಸಿರುವ ನಿಯಮಗಳನ್ನು ಪಾಲಿಸುವುದು ಸುರಕ್ಷತೆಯ ದ್ಥಷ್ಟಿಯಲ್ಲಿ ಅತ್ಯವಶ್ಯ ಎಂದು ಹೇಳಿದರು. ಸೈಬರ್ ಕೆಫೆಗಳಿಗೆ ಬರುವ ಪ್ರತಿಯೋರ್ವ ಗ್ರಾಹಕರ ಭಾವಚಿತ್ರ ಸಹಿತ ಪೂರ್ಣ […]

ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

Monday, September 6th, 2010
ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

ಮಂಗಳೂರು: ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ನಗರ ವಲಯ ಶಿಕ್ಷಕ ದಿನಾಚರಣೆ ಸಮಿತಿ ವತಿಯಿಂದ ಬಾನುವಾರ ಶಿಕ್ಷಕ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಉದ್ಘಾಟಿಸಿದರು. ವಿದ್ಯಾಥರ್ಿಗಳ ಮೇಲೆ ಸಮಾನ ಮನೋಭಾವ ಹೊಂದುವ ಮೂಲಕ ಶಿಕ್ಷಕರು ಸಮಾಜದಲ್ಲಿ ಶ್ರೇಷ್ಠತೆ ಪಡೆಯಬೇಕು ಎಂದು  ಉದ್ಘಾಟನೆ ನಡೆಸಿದ ಬಳಿಕ ಬಿ. ನಾಗರಾಜ ಶೆಟ್ಟಿ ಹೇಳಿದರು. ಪ್ರಾಥಮಿಕ ವಿಭಾಗದ ಏಳು ಮಂದಿ ಶಿಕ್ಷಕಗೆ ಹಾಗೂ ಪ್ರೌಢ […]

ಹಿಂದೂ ಜನಜಾಗೃತಿ ಸಮಿತಿಯಿಂದ ಧಾರ್ಮಿಕ ಶ್ರದ್ದಾಕೇಂದ್ರಗಳ ಉಳಿಸಿ ಅಭಿಯಾನ:

Saturday, August 21st, 2010
ಹಿಂದೂ ಜನಜಾಗೃತಿ ಸಮಿತಿಯಿಂದ ಧಾರ್ಮಿಕ ಶ್ರದ್ದಾಕೇಂದ್ರಗಳ ಉಳಿಸಿ ಅಭಿಯಾನ:

ಮಂಗಳೂರು : ಸವೋಚ್ಚ ನ್ಯಾಯಾಲಯವು 2009 ರಲ್ಲಿ ಜಾರಿಗೊಳಿಸಿರುವ ಆದೇಶದಂತೆ. ದ.ಕ. ಜಿಲ್ಲೆಯಲ್ಲಿರುವ 641 ಕ್ಕೂ ಹೆಚ್ಚು ಹಿಂದು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಅನಧೀಕೃತ ಧಾರ್ಮಿಕ ಶ್ರದ್ದಾಕೇಂದ್ರಗಳನ್ನು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ತೆರವುಗೊಳಿಸಲು ನೋಟೀಸು ಜಾರಿಮಾಡಿದೆ. ಆ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮಂಗಳೂರು ಶಾಖೆ ನಗರದ ವುಡ್ ಲ್ಯಾಂಡ್ಸ್ ಹೊಟೇಲ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿತ್ತು. ನೂರು ವರ್ಷಗಳಿಗೂ ಇತಿಹಾಸವಿರುವ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಅನಧಿಕೃತ ಎಂದು ಕಂದಾಯ ಇಲಾಖೆ ಹಾಗೂ ಸ್ಥಳೀಯ ಜಿಲ್ಲಾಡಳಿತ ನೋಟೀಸು ಜಾರಿ ಮಾಡಿರುವುದು […]

ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ:

Saturday, August 21st, 2010
ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ:

ಮಂಗಳೂರು : ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ ಶುಕ್ರವಾರ ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ ರೈ 21ನೇ ಶತಮಾನದಲ್ಲಿ ಭಾರತವನ್ನು ಅಭಿವೃದ್ದಿಯ ಪಥಕ್ಕೆ ಕೊಂಡುಹೋಗಬೇಕೆಂದು ಕನಸು ಕಂಡವರು ರಾಜಿವ್ ಗಾಂಧಿ , ಇವರು ಆಕಸ್ಮಿಕ ಸನ್ನಿವೇಷದಿಂದ ರಾಜಕೀಯಕ್ಕೆ ಪ್ರವೇಶ ಮಾಡಿದರು, ಸಾಕ್ಷಾರತಾ ಆಂದೋಲನಕ್ಕೆ ಕಾರಣ ರಾಜೀವ್ ಗಾಂಧಿಯವರಾಗಿದ್ದಾರೆ. ಮೀಸಲಾತಿಯ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ತಂದವರು ರಾಜೀವ್ ಗಾಂಧಿಯವರಾಗಿದ್ದು […]

ಸಮತಾ ಬಳಗದಿಂದ ಸಾರ್ವಜನಿಕ ವರಮಹಾಲಕ್ಷೀ ಪೂಜೆ.

Friday, August 20th, 2010
ಸಮತಾ ಬಳಗದಿಂದ ಸಾರ್ವಜನಿಕ ವರಮಹಾಲಕ್ಷೀ ಪೂಜೆ.

ಮಂಗಳೂರು: ಸಮತಾ (ರಿ) ಮಹಿಳಾ ಬಳಗದ, ಬಿಜೈ ಮಂಗಳೂರು (ದ.ಕ.) ಇದರ ವತಿಯಿಂದ ಸಾರ್ವಜನಿಕ ವರಮಹಾಲಕ್ಷೀ ಪೂಜೆಯು ಇಂದು ಸಂಜೆ ಮಂಗಳೂರಿನ ಶ್ರೀ ಸುಬ್ರಹ್ಮಣ್ಯ ಸಭಾ ಭವನದಲ್ಲಿ ನಡೆಯಿತು. ಸಮತಾ ಮಹಿಳಾ ಬಳಗವು ಈ ವರ್ಷ ವಿಂಶತಿ ಉತ್ಸವವನ್ನು ಆಚರಿಸುತ್ತಿದ್ದು, ತಲಾ 7 ವರ್ಷಗಳಿಂದ ಸಾರ್ವಜನಿಕ ವರಮಹಾಲಕ್ಷೀ ಪೂಜೆಯನ್ನು ಆಚರಿಸುತ್ತಾ ಬಂದಿದ್ದು, ಸುಮಾರು 400 ಮಹಿಳೆಯರು ಇದರ ಸದಸ್ಯರಾಗಿದ್ದಾರೆ. ಈ ಸಂಘವು ಹಲವಾರು ವರ್ಷಗಳಿಂದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು ಇಂದು ವರಮಹಾಲಕ್ಷೀ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಿತು. […]