ಪುತ್ತೂರು: ಹಿಂದೂ ಸಂಘಟನೆಯ ಪ್ರಮುಖ ಮುಖಂಡರಾದ ಅಜಿತ್ ರೈ ಹೊಸಮನೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತಾದ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ....
ಬೆಳ್ತಂಗಡಿ : ಭಾರೀ ಸಂಚಲನ ಮೂಡಿಸಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರೋಚಕ ತಿರುವು ಲಭ್ಯವಾಗಿದ್ದು, ಪೊಲೀಸರ ತನಿಖೆಯಲ್ಲಿ ಇದು ಬರೀ ಹಸಿ ಸುಳ್ಳು ಎಂಬುದು ಬಯಲಾಗಿದೆ....
ಮಂಗಳೂರು : ವಾಮಂಜೂರಿನ ಪ್ರತಿಷ್ಠಿತ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಪಯಣದ 25ನೇ ವರ್ಷದ ಸಂಭ್ರಮವನ್ನು ಆಚರಿಸಲು ಸಜ್ಜಾಗಿದ್ದು, ಫೆಬ್ರವರಿ 25ರ ಬುಧವಾರ ಬೆಳ್ಳಿ ಮಹೋತ್ಸವ...
ಮಂಗಳೂರು: ಕೊಟ್ಟಾರ ಚೌಕಿ, ಮಾಲೆಮಾರ್ ಹಾಗೂ ಮಾಲಾಡಿ ಕೋರ್ಟ್ ವ್ಯಾಪ್ತಿಯಲ್ಲಿ ದಶಕಗಳಿಂದಲೂ ಜನರನ್ನು ಕಾಡುತ್ತಿರುವ ರಸ್ತೆ ಸಂಚಾರ, ಸುರಕ್ಷತೆ ಮತ್ತು ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೋರಿ ಜನಹಿತ ರಕ್ಷಣಾ...
ಮಂಗಳೂರು : ಶ್ರೀ ಕ್ಷೇತ್ರ ಅರ್ಕುಳದ ಧರ್ಮದೇವತೆಗಳ ಅನುಗ್ರಹ ಹಾಗೂ ಭಕ್ತಾದಿಗಳ ಸಹಕಾರದೊಂದಿಗೆ ದೈವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಇದರ ಭಾಗವಾಗಿ ಈ ವರ್ಷ ಕ್ಷೇತ್ರದಲ್ಲಿ ನೂತನ ಕಾಷ್ಠ...
ಮಂಗಳೂರು : ಬಂದರ್ನಲ್ಲಿ ವಾಹನದ ಡ್ಯಾಶ್ಬೋರ್ಡ್ನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ (ಬಂದರ್) ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಸಬ...
ಉಡುಪಿ : ಮಣಿಪಾಲದ ದಶರಥನಗರದಲ್ಲಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಮೂಲದ ಮಂಜುನಾಥ್ ಕಾಮತ್ (45) ಮೃತಪಟ್ಟ ದುರ್ದೈವಿ....
ಮಂಗಳೂರು : ವಾಮಂಜೂರಿನಲ್ಲಿ ನಡೆದಿದ್ದ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿದೆ. ವಿಚಾರಣಾ ನ್ಯಾಯಾಲಯವು ಅಪರಾಧಿಗಳಾದ ಜೈಬನ್ ಆದಿವಾಸಿ, ಮುಕೇಶ್...
ಮಂಗಳೂರು : ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಹಾಡಹಗಲೇ ಕಿಡ್ನಾಪ್ ಯತ್ನ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 8:30ರ ವೇಳೆಗೆ ಕಾಶಿಬೆಟ್ಟು ಕಾಲೇಜಿನ...
ಮಂಗಳೂರು: ಮಂಗಳೂರು-ಉಡುಪಿ ಕಾರಿಡಾರ್ ಅನ್ನು ದೇಶದ ಪ್ರಮುಖ ನಾವೀನ್ಯತೆ ಕೇಂದ್ರವಾಗಿ ರೂಪಿಸುವ ಉದ್ದೇಶದೊಂದಿಗೆ ‘ಕೋಸ್ಟಲ್ ಸ್ಟಾರ್ಟ್ಅಪ್ ಫೆಸ್ಟ್ 2026’ರ ಉದ್ಘಾಟನಾ ಸಮಾರಂಭವು ಫೆಬ್ರವರಿ 7 ರಂದು ಮಂಗಳೂರಿನ ದಿ ಓಷನ್...
ಮಂಗಳೂರು : ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರದೈವಗಳ ಸಾನಿಧ್ಯ ಇಲ್ಲಿ ತಾ. 05.02.2026ನೇ ಗುರುವಾರ ಬೆಳಿಗ್ಗೆ ಗಂಟೆ 7.45ಕ್ಕೆ. ತೌಡುಗೋಳಿ ಶ್ರೀ...
ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಲ್ಲಂ...
ಉಡುಪಿ : ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಕೇರಳದಿಂದ ಉಡುಪಿ ಕಡೆಗೆ ಎರಡು...
ಮಂಗಳೂರು : ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆ ಕಂಬಳಕ್ಕೆ ಇದೀಗ ಚಿನ್ನದ ದರ ಏರಿಕೆಯ ಬಿಸಿ ತಟ್ಟಿದೆ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ಕಂಬಳ ಕೂಟಗಳ ಆಯೋಜಕರ...
ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 24.94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಎಮ್ಮೆಕೆರೆ ಈಜುಕೊಳದ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆಮ್ ಆದ್ಮಿ ಪಕ್ಷದ ಮಂಗಳೂರು...
ಮಂಗಳೂರು : ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ, ಹಾವೇರಿ ಜಿಲ್ಲೆಯ ಮೂಲದ ಮಾರುತಿ ಲಮಾಣಿ (33) ಅವರು ಮೆದುಳಿನ ರಕ್ತಸ್ರಾವದಿಂದಾಗಿ ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು....
ಮಂಗಳೂರು : ಮಂಗಳೂರಿನಲ್ಲಿ ಮಂಗಳವಾರ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್...
ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್ ಅವರಿಗೆ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು (IAPT) ‘ಜೀವಮಾನ ಸಾಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ವಿಜ್ಞಾನ...
ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಮಂಗಳವಾರ ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಸಲಾಯಿತು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ...
ಮಂಗಳೂರು : ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಈ ಬಾರಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಫೆಬ್ರವರಿ 7 ಮತ್ತು 8ರಂದು ವೈಭವದಿಂದ ನಡೆಯಲಿದೆ. ಈ ಐತಿಹಾಸಿಕ ಕಂಬಳೋತ್ಸವಕ್ಕೆ ಸಕಲ ಸಿದ್ಧತೆಗಳು...