ಕೊಲ್ಲೂರು ಮೂಕಾಂಬಿಕೆಗೆ ರೇಶ್ಮೆ ಸೀರೆ ಸಮರ್ಪಿಸಿದ ರಾಧಿಕಾ ಕುಮಾರ ಸ್ವಾಮಿ

10:14 PM, Sunday, April 27th, 2014
Share
1 Star2 Stars3 Stars4 Stars5 Stars
(4 rating, 4 votes)
Loading...
Radhika K

ಕೊಲ್ಲೂರು : ಖ್ಯಾತ ನಟಿ, ನಿರ್ಮಾಪಕಿ ರಾಧಿಕಾ ಕುಮಾರ ಸ್ವಾಮಿ ಎ. 25ರಂದು ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ರೇಶ್ಮೆ ಸೀರೆಯನ್ನು ಶ್ರೀದೇವಿಗೆ ಕಾಣಿಕೆ ರೂಪದಲ್ಲಿ ಸಮರ್ಪಿಸಿದರು.

ಬೆಳಗ್ಗಿನ ಜಾವ ಕುಟುಂಬದ ಸದಸ್ಯರೊಡನೆ ಆಗಮಿಸಿದ ರಾಧಿಧಿಕಾ ಅವರನ್ನು ಜೆ.ಡಿ.ಎಸ್‌. ಜಿಲ್ಲಾ ಕಾರ್ಯದರ್ಶಿ ನ್ಯಾಯವಾದಿ ಕೆ.ಎನ್‌. ಶ್ರೀಕಾಂತ ಅಡಿಗ ಕೊಲ್ಲೂರಿನಲ್ಲಿ ಸ್ವಾಗತಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English