ಈಜಲು ಹೋದ ಯುವಕರಿಬ್ಬರು ನೀರುಪಾಲು

11:52 AM, Wednesday, July 6th, 2016
Share
1 Star2 Stars3 Stars4 Stars5 Stars
(No Ratings Yet)
Loading...

maravoor-childಮಂಗಳೂರು: ಈಜಲು ಹೋದ ಯುವಕರಿಬ್ಬರು ನೀರುಪಾಲಾದ ಘಟನೆ ಮರವೂರು ಸಮೀಪ ನದಿಯಲ್ಲಿ ನಡೆದಿದೆ. ಮೃತರನ್ನು ಅವಿನಾಶ್ (26) ಮತ್ತು ಜೇಸನ್ (24) ಎಂದು ಗುರುತಿಸಲಾಗಿದೆ.

ಮರವೂರು ಸೇತುವೆಯ ಕಿಂಡಿ ಅಣೆಕಟ್ಟಿಗೆ ಈಜಲು ಇಳಿದ ಇವರಿಬ್ಬರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಮೃತರ ಹೆಚ್ಚಿನ ವಿವರ ಲಭ್ಯವಾಗಿಲ್ಲ. ಮೃತದೇಹಕ್ಕಾಗಿ ಶೋಧ ನಡೆದಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English