ಸ್ವಾಮಿ ವಿವೇಕಾನಂದ ಶಾಖೆ ಮಜಲೋಡಿ ಮಿಜಾರು ಬಂಟ್ವಾಳ ಇದರ ಅಧ್ಯಕ್ಷರಾಗಿ ಉಮೇಶ್ ಮಜಲೋಡಿ ಆಯ್ಕೆ

11:57 AM, Wednesday, July 27th, 2016
Share
1 Star2 Stars3 Stars4 Stars5 Stars
(No Ratings Yet)
Loading...

Umesh-majalodyಬಂಟ್ವಾಳ: ಸ್ವಾಮಿ ವಿವೇಕಾನಂದ ಶಾಖೆ ಮಜಲೋಡಿ ಮಿಜಾರು ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಉಮೇಶ್ ಮಜಲೋಡಿ ಆಯ್ಕೆಯಾಗಿದ್ದಾರೆ.

ಗೌರವಧ್ಯಾಕ್ಷರಾಗಿ ಚಿದಾನಂದ ಕುಜ್ಲುಬೆಟ್ಟು, ಗೌರವ ಸಲಹೆಗಾರರಾಗಿ ಗೋಪಾಲ ಮಜಲೋಡಿ, ಕಾರ‍್ಯದರ್ಶಿಯಾಗಿ ಪ್ರವೀಣ್ ಕೆಲ್ದೋಡಿ ಇವರನ್ನು ಶಾಖೆಯ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು.

ಈ ಸಂದರ್ಭ ಹಿಂದೂ ಯುವಸೇನೆ ಬಂಟ್ವಾಳ ತಾಲೂಕು ಘಟಕದ ಪ್ರಧಾನ ಕಾರ‍್ಯದರ್ಶಿ ವಸಂತ ಕುಮಾರ್ ಕೊಂಗ್ರಬೆಟ್ಟು, ಪ್ರಮುಖರಾದ ರಾಮಚಂದ್ರ ಗೌಡ, ನವೀನ್ ಮಣಿಹಳ್ಳ, ಯೋಗೀಶ್ ಕೇಲ್ದೋಡಿ, ಹರೀರ್ಶ ಮಜಲೋಡಿ ಹಾಗೂ ಶಾಖೆಯ ಸದಸ್ಯರುಗಳು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English