ಬಂಟ್ವಾಳ: ಸ್ವಾಮಿ ವಿವೇಕಾನಂದ ಶಾಖೆ ಮಜಲೋಡಿ ಮಿಜಾರು ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಉಮೇಶ್ ಮಜಲೋಡಿ ಆಯ್ಕೆಯಾಗಿದ್ದಾರೆ.
ಗೌರವಧ್ಯಾಕ್ಷರಾಗಿ ಚಿದಾನಂದ ಕುಜ್ಲುಬೆಟ್ಟು, ಗೌರವ ಸಲಹೆಗಾರರಾಗಿ ಗೋಪಾಲ ಮಜಲೋಡಿ, ಕಾರ್ಯದರ್ಶಿಯಾಗಿ ಪ್ರವೀಣ್ ಕೆಲ್ದೋಡಿ ಇವರನ್ನು ಶಾಖೆಯ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು.
ಈ ಸಂದರ್ಭ ಹಿಂದೂ ಯುವಸೇನೆ ಬಂಟ್ವಾಳ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ್ ಕೊಂಗ್ರಬೆಟ್ಟು, ಪ್ರಮುಖರಾದ ರಾಮಚಂದ್ರ ಗೌಡ, ನವೀನ್ ಮಣಿಹಳ್ಳ, ಯೋಗೀಶ್ ಕೇಲ್ದೋಡಿ, ಹರೀರ್ಶ ಮಜಲೋಡಿ ಹಾಗೂ ಶಾಖೆಯ ಸದಸ್ಯರುಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English