ಜ್ಯುವೆಲ್ಲರಿ ನೌಕರನಿಗೆ ಹಲ್ಲೆ ಇಬ್ಬರ ವಿರುದ್ಧ ದೂರು

10:42 AM, Tuesday, October 11th, 2016
Share
1 Star2 Stars3 Stars4 Stars5 Stars
(No Ratings Yet)
Loading...

rajesh-k-kಮಂಜೇಶ್ವರ: ಜ್ಯುವೆಲ್ಲರಿ ನೌಕರನೋರ್ವರಿಗೆ ಹಲ್ಲೆ ನಡೆಸಿದ ಸಂಬಂಧ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ದೂರು ದಾಖಲಿಸಿದ್ದಾರೆ.

ವಯನಾಡ್ ನಿವಾಸಿ ಉಪ್ಪಳದಲ್ಲಿ ಜ್ಯುವೆಲ್ಲರಿಯೊಂದರಲ್ಲಿ ನೌಕರನಾಗಿರುವ ರಾಜೇಶ್ ಕೆ.ಕೆ. (38)ರವರ ದೂರಿನಂತೆ ಉಪ್ಪಳ ನಿವಾಸಿಗಳಾದ ಸಲೀಂ, ಸಕರಿಯಾ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

ಸೆಪ್ಟಂಬರ್ 19ರಂದು ಸಂಜೆ ಉಪ್ಪಳದಲ್ಲಿ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ. ಜ್ಯುವೆಲ್ಲರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಬದಿಗೆ ನಿಲ್ಲಿಸಲು ಹೇಳಿದ ವಿರೋಧದಿಂದ ಹಲ್ಲೆ ನಡೆಸಿರುವುದಾಗಿ ರಾಜೇಶ್ ದೂರಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English