ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಬೀದಿ ವ್ಯಾಪಾರಸ್ಥರ ತೆರವು

11:37 AM, Saturday, December 31st, 2016
Share
1 Star2 Stars3 Stars4 Stars5 Stars
(No Ratings Yet)
Loading...

MCCಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಳಿ ವ್ಯಾಪಾರ ನಡೆಸುತ್ತಿದ್ದ ಬೀದಿ ವ್ಯಾಪಾರಸ್ಥರನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದರು.

ನಗರದ ಸ್ಟೇಟ್ ಬ್ಯಾಂಕ್ ಬಳಿ ರಸ್ತೆ ಬದಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳ ತರಕಾರಿ, ಹಣ್ಣು ಹಂಪಲುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡು ಮುಂದೆ ಈ ಪ್ರದೇಶದಲ್ಲಿ ವ್ಯಾಪಾರ ನಡೆಸದಂತೆ ಎಚ್ಚರಿಕೆ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆಯಿಂದ ನಗರದ ಟೌನ್ ಹಾಲ್ ಬಳಿ ಬೀದಿ ವ್ಯಾಪಾರಿಗಳಿಗೆ ಸ್ಥಳ ನಿಗದಿಪಡಿಸಲಾಗಿದೆ. ಅಲ್ಲಿಗೆ ತೆರಳದೆ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಅಧಿಕಾರಿಗಳು ಈ ಕಾರ್ಯಚರಣೆ ನಡೆಸಿದ್ದಾರೆ.

mcc-2

MCC

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English