ಬೈಕ್‌ಗೆ ಟಿಪ್ಪರ್ ಡಿಕ್ಕಿಹೊಡೆದು ಸಂತ ಅಲೋಶಿಯಸ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಸಾವು

12:18 PM, Tuesday, February 7th, 2017
Share
1 Star2 Stars3 Stars4 Stars5 Stars
(No Ratings Yet)
Loading...

ullalಮಂಗಳೂರು:ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ ಕೊಲ್ಯ ಬೈಪಾಸ್ ಸಮೀಪ ಬೈಕ್‌ಗೆ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಬೈಕ್‌ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತಪಟ್ಟಿರುವ ಬೈಕ್ ಸವಾರನನ್ನು ಕುಂದಾಪುರದ ಮೂಲದ ಫರ್ಮಿ ಕ್ರಾಸ್ತ (23) ಎಂದು ಗುರುತಿಸಲಾಗಿದೆ.

ಈತ ಕೋಟೆಕಾರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಎಂಬಿಎ ವ್ಯಾಸಾಂಗ ಮಾಡುತ್ತಿದ್ದ.

ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English