ಪಣಂಬೂರು : ಪ್ರವಾಸಿಗರನ್ನು ರಕ್ಷಿಸಿದ ಜೀವ ರಕ್ಷಕ ಪಡೆಯ ಸಿಬ್ಬಂದಿ .

3:56 PM, Monday, October 2nd, 2017
Share
1 Star2 Stars3 Stars4 Stars5 Stars
(5 rating, 1 votes)
Loading...

panamburuಮಂಗಳೂರು: ಪಣಂಬೂರು ಬೀಚ್‌ನಲ್ಲಿ ನೀರಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಬೀಚ್‌ನಲ್ಲಿರುವ ಜೀವ ರಕ್ಷಕ ಪಡೆಯ ಸಿಬ್ಬಂದಿ ರಕ್ಷಿಸಿದ್ದಾರೆ.

ಬೆಂಗಳೂರು ದಾಸರ ಹಳ್ಳಿಯ 8ನೇ ಕ್ರಾಸ್‌ನ ಮೆಕ್ಯಾನಿಕ್‌ಗಳಾದ ಸಾದಿಕ್ (21), ನರಸಿಂಹ ಮೂರ್ತಿ (19) ಎಂಬುವವರನ್ನು ರಕ್ಷಣೆ ಮಾಡಲಾಗಿದೆ .

ಬೆಂಗಳೂರಿನ ದಾಸರಹಳ್ಳಿಯ 8 ನೇ ಕ್ರಾಸ್‌ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರವಾಸಕ್ಕಾಗಿ ಬಂದಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English