ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ

11:23 AM, Saturday, October 28th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

JR loboಮಂಗಳೂರು: ಬೆಂಗಳೂರಲ್ಲಿ ಮೀನುಗಾರ ಮುಖಂಡರು ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಗಳೂರು 3 ನೇ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿಯನ್ನು ಅತ್ಯಂತ ಬೇಗ ಕೈಗೊಳ್ಳುವಂತೆ ಒತ್ತಾಯಿಸಿದರು.

ಮುಖ್ಯಮಂತ್ರಿಯವರು ಮೀನುಗಾರ ಅಹವಾಲು ಸ್ವೀಕರಿಸಿ ಶೀಘ್ರ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English