ಕದ್ರಿಯಲ್ಲಿ ಕಲಾವಿದ ಮೋಹನ್ ಶೆಟ್ಟಿಗಾರ್ ಮಿಜಾರ್ ದಂಪತಿಗಳಿಗೆ ಸನ್ಮಾನ

2:50 PM, Monday, December 11th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

mohan-shettigerಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರ ಮೇಳದಲ್ಲಿರುವ ಹಿರಿಯ ಯಕ್ಷಗಾನ ಚೆಂಡೆಮದ್ದಳೆ ಕಲಾವಿದಳನ್ನು ಇತ್ತೀಚೆಗೆ ಕದ್ರಿ ದೇವಸ್ಥಾನ ಬಳಿ ನಡೆದ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಅಂಜಾರುಬೀಡು ಪ್ರದೀಪ್ ಆಳ್ವ ಕದ್ರಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಡಾ. ಕೆ. ಕೃಷ್ಣಭಟ್ ತಿರುಪತಿ, ವೆಂಕಪ್ಪ ಕಾಜವ ಪಟ್ಟೋರಿ, ಮಧುಕರ ಮಲ್ಲಿ ಕಾವೂರು, ಪಟ್ಲ ಸತೀಶ್ ಶೆಟ್ಟಿ, ಪ್ರದೀಪ್ ಕಲ್ಕೂರ, ಸುಧಾಕರ ಆಳ್ವ, ಪ್ರವೀಣ್ ಆಳ್ವ, ಸುಧಾಕರ ಪೇಜಾವರ ಉಪಸ್ಥಿತರಿದ್ದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English