ರಸ್ತೆ ಅಪಘಾತ: ಪತ್ರಕರ್ತ ಹೇಮಾಚಾರ್ಯರ ಪುತ್ರ ಮೃತ್ಯು

12:56 PM, Saturday, December 23rd, 2017
Share
1 Star2 Stars3 Stars4 Stars5 Stars
(5 rating, 1 votes)
Loading...

road-accidentಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕರೊಬ್ಬರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ದಾಯ್ಜಿವರ್ಲ್ಡ್ ಸಾಪ್ತಾಹಿಕದ ಪ್ರಧಾನ ಸಂಪಾದಕ ಹೇಮಾಚಾರ್ಯರ ಪುತ್ರ ಇಯಾನ್ ಮಸ್ಕರೇನ್ಹಸ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕುಂಟಿಕಾನದಲ್ಲಿ ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದು ಅಪಘಾತ ಸಂಭವಿಸಿತ್ತು. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡವರಲ್ಲಿ ಇಯಾನ್ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English