ದೀಪಕ್‌ ರಾವ್‌ ಮನೆಗೆ ಅಮಿತ್‌ ಶಾ , ಬಿ.ಎಸ್. ಯಡಿಯೂರಪ್ಪ ಭೇಟಿ, ಸಾಂತ್ವನ

10:07 AM, Wednesday, February 21st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

deepak-raoಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು.

deepak-rao-2ಅಮಿತ್‌ ಶಾ ಅವರ ಭೇಟಿ ವೇಳೆ ಪಕ್ಷದ ಉತ್ತರ ಬ್ಲಾಕ್ ಸಮಿತಿ ಈಗಾಗಲೇ ಸಂಗ್ರಹಿಸಿದ್ದ 10 ಲಕ್ಷ ರೂ.ಗಳನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಉತ್ತರ ಬ್ಲಾಕ್ ಅಧ್ಯಕ್ಷ ಭರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.deepak-rao-3

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English