[1]ಉಜಿರೆ: ಲೋಕಸಭೆಯ ಉಪ ಸಭಾಪತಿ ತಂಬಿ ದೊರೈ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.
ದೇವರ ದರ್ಶನದ ಬಳಿಕ ಅವರು ಸುಬ್ರಹ್ಮಣ್ಯಕ್ಕೆ ಪ್ರಯಾಣ ಬೆಳೆಸಿದರು.
[1]ಉಜಿರೆ: ಲೋಕಸಭೆಯ ಉಪ ಸಭಾಪತಿ ತಂಬಿ ದೊರೈ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.
ದೇವರ ದರ್ಶನದ ಬಳಿಕ ಅವರು ಸುಬ್ರಹ್ಮಣ್ಯಕ್ಕೆ ಪ್ರಯಾಣ ಬೆಳೆಸಿದರು.