ಕಲ್ಲಡ್ಕ ಬಳಿ ಭೀಕರ ಸರಣಿ ಅಪಘಾತ: ಕಾರಿನಲ್ಲಿದ್ದವರು ಪವಾಡಸದೃಶ ಪಾರು

12:58 PM, Friday, March 2nd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

accidentಮಂಗಳೂರು: ಕಲ್ಲಡ್ಕ ಬಳಿ ಭೀಕರ ಸರಣಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಈ ಘಟನೆ ನಡೆದಿದೆ. ಬಸ್‌ ಹಾಗೂ ಕಾರಿಗೆ ಡಿಕ್ಕಿಯಾದ ಟಿಪ್ಪರ್ ಲಾರಿ ಕಾರಿನ ಮೇಲೇರಿದೆ. ಅದಾಗ್ಯೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪವಾಡ ಸದೃಶವೆಂಬಂತೆ ಪಾರಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English