[1]ಪುತ್ತೂರು: ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಪರಿಣಾಮವಾಗಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಸರ್ಕಾರಿ ಕಾರು ಬಿಟ್ಟು ಬಸ್ನಲ್ಲಿ ಪ್ರಯಾಣ ಬೆಳಸಿದರು.
ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಶಕುಂತಲಾ ಶೆಟ್ಟಿ ಅವರು ಸರ್ಕಾರಿ ಕಾರು ಬಿಟ್ಟು ಬಿಟ್ಟು ಬಸ್ನಲ್ಲೇ ಪ್ರಯಾಣಿಸಿದರು.
ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಹಾಗಿಗಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.