ನಟಿ ಜಯಂತಿ ಆರೋಗ್ಯ ವಿಚಾರಿಸಿದ‌ ಸಿಎಂ ಸಿದ್ದರಾಮಯ್ಯ

1:05 PM, Thursday, March 29th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

jayanthiಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟಿ ಜಯಂತಿ ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಮೈಸೂರು‌ ಪ್ರವಾಸಕ್ಕೂ ಮುನ್ನ ನಗರದ ವಿಕ್ರಮ್‌‌‌ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ನಂತರ ಪುತ್ರ ಕೃಷ್ಣಕುಮಾರ್ ಹಾಗೂ ವೈದ್ಯರಿಂದ ಚಿಕಿತ್ಸೆ ಮತ್ತು ಆರೋಗ್ಯದ ಪರಿಸ್ಥಿತಿ ಕುರಿತು ಮಾಹಿತಿ ಪಡೆದು ಜಯಂತಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English