ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ

12:19 PM, Saturday, March 31st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

congressಮಂಗಳೂರು: ಕ್ಷೇತ್ರದ ಉಸ್ತುವಾರಿ ದೇವಿಪ್ರಸಾದ್ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ಶಾಸಕ ಮೊದಿನ್ ಬಾವಾ ಅವರು ಮಾತನಾಡಿ ಕಾಂಗ್ರೆಸ್ ಸರಕಾರ ಮಾಡುದ ಉತ್ತಮ ಕೆಲಸ ಕಾರ್ಯಗಳನ್ನು ಮತದಾರರಿಗೆ ತಿಳಿ ಹೇಳುವ ಮೂಲಕ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಕೆಲಸ ಮಾಡ ಬೇಕು ಎಂದರು.

ದೀಪಕ್ ಪೂಜಾರಿ, ಮುಖಂಡರಾದ ಕೆ.ಸದಾಶಿವ ಶೆಟ್ಟಿ,ಪುರುಷೋತ್ತಮ್ ಚಿತ್ರಾಪುರ, ಅಶೋಕ್ ಶೆಟ್ಟಿ, ಮಹಾಬಲ ಮಾರ್ಲ,ಕವಿತಾ ಸನಿಲ್, ಕುಮಾರ್ ಮೆಂಡನ್, ಪ್ರತಿಭಾ ಕುಳಾಯಿ,ಶಕುಂತಳಾ ಕಾಮತ್‌ ಮತ್ತಿತರರು ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English