ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಜಾತಿನಿಂದನೆ ದೂರು

5:48 PM, Tuesday, April 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

prabhakar-bhatಮಂಗಳೂರು: ಸಚಿವ ಯು.ಟಿ. ಖಾದರ್ ಅವರ ವಿರುದ್ಧ ಹೇಳಿಕೆ ನೀಡಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ನಲಿಕೆಯವರ ಸಮಾಜ ಸೇವಾ ಸಂಘ ದೂರು ದಾಖಲಿಸಿದೆ.

ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್, ಪ್ರಭಾಕರ ಶಾಂತಿಕೋಡಿಯವರು ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಚಿವ ಯು.ಟಿ. ಖಾದರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭೂತ ಕಟ್ಟುವವನಿಗೆ ತಲೆ ಸರಿ ಇಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಜಾತಿ ನಿಂದನೆ ದೂರು ದಾಖಲಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English