ಮಂಗಳೂರಿನಲ್ಲಿ ಸಂಸದ ಕಟೀಲು ಉಪವಾಸ

3:14 PM, Thursday, April 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

nalin-kumarಮಂಗಳೂರು: ಪ್ರಧಾನಿ ಮೋದಿ ಸತ್ಯಾಗ್ರಹ ಬೆಂಬಲಿಸಿ ಮಂಗಳೂರಿನಲ್ಲೂ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಹಂಪನಕಟ್ಟೆಯ ಪುರಭವನದ ಬಳಿಯಿರುವ ಗಾಂಧಿ ಪ್ರತಿಮೆ ಎದುರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.

nalin-kumar-2ಇದೇ ವೇಳೆ ಮಾತನಾಡಿದ ಸಂಸದ ನಳೀನ್, ಪ್ರಧಾನಿ ಕರೆಯಂತೆ ಒಂದು ತಿಂಗಳ ಸಂಬಳ ಬಿಟ್ಟಿದ್ದೇವೆ. ಕಾಂಗ್ರೆಸ್ ಸಂಸದರು ತಾಕತ್ತಿದ್ದರೆ ಸಂಬಳ ಬಿಟ್ಟುಕೊಡಲಿ. ದೇಶದ ತೆರಿಗೆಯ ಹಣ ಪೋಲಾಗಲು ಬಿಡುವುದಿಲ್ಲ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English