ಹೆಗ್ಗಡೆಯವರಿಗೆ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿ ಪ್ರದಾನ

5:28 PM, Tuesday, April 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

veerenda-hegdeಧರ್ಮಸ್ಥಳ: ಸುರಾನ ವಿದ್ಯಾ ಸಂಸ್ಥೆಗಳ ವತಿಯಿಂದ ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಸುರಾನ ವಿದ್ಯಾ ಸಂಸ್ಥೆಗಳ ವತಿಯಿಂದ 2017 ರ ಸಾಲಿನ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿಯನ್ನು ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಸುರಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಡಾ. ಅರ್ಚನಾ ಸುರಾನ ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಪ್ರಶಸ್ತಿ ಸ್ವೀಕರಿಸಿದ ಹೆಗ್ಗಡೆಯವರು ಮಾತನಾಡಿ ಸುರಾನ ವಿದ್ಯಾ ಸಂಸ್ಥೆಗಳ ಸೇವೆ-ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಸಂಸ್ಥೆಯ ಸ್ಥಾಪಕರಾದ ಜಿ. ಪಿ. ಸುರಾನ ಅವರಿಂದ ತಾನು ಪ್ರೇರಣೆ ಪಡೆದು ಅನೇಕ ವಿದ್ಯಾ ಸಂಸ್ಥೆಗಳನ್ನು ಪ್ರಾರಂಭಿಸಿ ಉನ್ನತ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English