- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗಿಡ ನೆಟ್ಟು ಪರಿಸರ ದಿನ ಆಚರಿಸಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ

kumarswamy-3 [1]ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಪಿ ನಗರದ ತಮ್ಮ ನಿವಾಸದ ಎದುರಿನ ನಗರ ಪಾಲಿಕೆ ಉದ್ಯಾನವನದಲ್ಲಿ ಇಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ವಿಶ್ವ ಪರಿಸರ ದಿನದಂದು ಪ್ರತಿಯೊಬ್ಬರು ಪರಿಸರ ಉಳಿಸುವ ಪ್ರತಿಜ್ಞೆ ಮಾಡಬೇಕು . ಪರಿಸರ ಕಾಪಾಡಲು ನಮ್ಮ ಸರ್ಕಾರ ಪೂರ್ಣ ಪ್ರಮಾಣದ ಆದ್ಯತೆ ನೀಡುತ್ತದೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು, ವಾಯುವಿಹಾರಿಗಳು ಹಾಜರಿದ್ದರು.