ಏರ್ಪೋರ್ಟ್ ಆವರಣ ಗೋಡೆ ಬಿರುಕು ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

11:12 AM, Thursday, June 7th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Nalin Kumar Kateel ಮಂಗಳೂರು : ಮಳೆಯಿಂದಾಗಿ ಹಾನಿಗೊಳಗಾದ ಏರ್ ಪೋರ್ಟ್ ಸುತ್ತಮುತ್ತಲಿನ ಕೊಳಂಬೆ ಉನಿಲೆ ಪ್ರದೇಶಗಳಿಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಇವರೊಂದಿಗೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದರು.

ಏರ್ಪೋರ್ಟ್ ನಿರ್ದೇಶಕರು, ಸಂಬಂಧಪಟ್ಟ ಎಂಜಿನೀಯರ್ಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ನಡೆಸಲು ಮಾನ್ಯ ಸಂಸದರು ನಿರ್ದೇಶನ ನೀಡಿದರು.

Nalin Kumar

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English