ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರ ಎಲ್ಲವೂ ಬಿಜೆಪಿ ತೆಕ್ಕೆಗೆ: ಡಿ.ವಿ.ಸದಾನಂದ ಗೌಡ

1:13 PM, Friday, June 8th, 2018
Share
1 Star2 Stars3 Stars4 Stars5 Stars
(No Ratings Yet)
Loading...

sadananda-gowdaಪುತ್ತೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರ ಎಲ್ಲವೂ ಬಿಜೆಪಿ ತೆಕ್ಕೆಗೆ ಎಂದು ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಸದಾನಂದ ಗೌಡ ಅವರು ಶಿಕ್ಷಕರು ,ಪದವೀಧರರು ಹಿಂದಿನಿಂದಲೂ ಬಿಜೆಪಿ ಬೆಂಬಲಿಸಿದವರು.ವಿಧಾನಸಭೆಯಲ್ಲಿ ಶಾಸಕರಿಲ್ಲದ ಕಾಲದಲ್ಲೂ ವಿಧಾನಪರಿಷತ್ ಗೆ ಶಾಸಕರನ್ನು ಕಳುಹಿಸಿದ ಇತಿಹಾಸ ಬಿಜೆಪಿಯದ್ದು.ಇತ್ತೀಚಿನ ದಿನಗಳಲ್ಲಿ ಬಿಜೆಪಿ‌ ಬಗ್ಗೆ ಒಲವು ಹೆಚ್ಚಾಗಿದೆ ಎಂದಿದ್ದಾರೆ.

ರಾಜ್ಯದ ಎಲ್ಲಾ ಸ್ಥಾನಗಳನ್ನೂ ನೂರಕ್ಕೆ ನೂರು ಬಿಜೆಪಿ ಪಡೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English