ಮಂಗಳಾದೇವಿ ದೇವಸ್ಥಾನದಲ್ಲಿ ಅಶ್ವತ್ಥ ಮರ ಉರುಳಿ ನಾಲ್ವರಿಗೆ ಗಾಯ

9:56 PM, Friday, June 8th, 2018
Share
1 Star2 Stars3 Stars4 Stars5 Stars
(13 rating, 3 votes)
Loading...

Mangaladevi Templeಮಂಗಳೂರು; ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಸಂಜೆ ಪೂಜೆಯ ವೇಳೆಗೆ ದೇವಸ್ಥಾನದ ಎದುರಿಗೆ ಇದ್ದ ಅಶ್ವತ್ಥ ಮರ ಉರುಳಿಬಿದ್ದು ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ.

ದೇವಸ್ಥಾನದ ಮುಂಭಾಗದಲ್ಲಿರುವ ನಾಗನಕಟ್ಟೆಯ ಲ್ಲಿರುವ ಅಶ್ವಥ ಮರ ದೇವಸ್ಥಾನ ದ ಪ್ರವೇಶ ದ್ವಾರಕ್ಕೆ ಉರುಳಿಬಿದ್ದಿದೆ.

ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿ ದೆ ಎಂದು ತಿಳಿದು ಬಂದಿದೆ.

ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಬಿದ್ದ ಮರ ತೆರವು ಕಾರ್ಯಚರಣೆ ಮಾಡುತ್ತಿದ್ದಾರೆ.

Mangaladevi Temple

Mangaladevi Temple

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English