ಮಂಗಳೂರು: ನಗರದಲ್ಲಿ ಮತ್ತೆ ವರುಣನ ಅಬ್ಬರ ಆರಂಭವಾಗಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಇಂದು ಮಂಗಳೂರಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಹೆಚ್ಚು ಮಳೆಯಾಗಿದ್ದು, ವಾಹನ ಸವಾರರು, ಜನರು ಓಡಾಟಕ್ಕೆ ಪರದಾಡುತ್ತಿದ್ದಾರೆ.
ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲ ಅಧಿಕ ಮಳೆಯಾಗುವ ಎಚ್ಚರಿಕೆಯ ಮುನ್ಸೂಚನೆಯನ್ನೂ ನೀಡಿದೆ.
Click this button or press Ctrl+G to toggle between Kannada and English