ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ…11 ದಿನಗಳಲ್ಲಿ 3 ಕೆ.ಜಿ. ತೂಕ ಇಳಿಸಿಕೊಂಡ ಸಿದ್ದರಾಮಯ್ಯ!

11:02 AM, Wednesday, June 27th, 2018
Share
1 Star2 Stars3 Stars4 Stars5 Stars
(No Ratings Yet)
Loading...

siddaramaihಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಯಲಯದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11 ದಿನಗಳಲ್ಲಿ 3 ಕೆ.ಜಿ. ತೂಕ ಇಳಿಸಿಕೊಂಡಿದ್ದಾರೆ.

12 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ದಾಖಲಾಗಿರುವ ಸಿದ್ದರಾಮಯ್ಯ ಇಂದು ಕೊನೆಯ ದಿನದ ಚಿಕಿತ್ಸೆ ಪಡೆಯಲಿರುವ ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಚಿಕಿತ್ಸಾಲಯದಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅಲ್ಲಿಂದ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English