[1]ಮಂಗಳೂರು: ಕಳೆದ 48 ಗಂಟೆಗಳಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುವ ಮಳೆಗೆ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದತೆ ಹಲವೆಡೆ ವಾಹನಸಂಚಾರ, ಜನ ಸಂಚಾರಕ್ಕೆ ಕಷ್ಟವಾಗಿದೆ.
ಭಾರಿ ಮಳೆಯಿದ್ರೂ ತಾಲೂಕು ಶಿಕ್ಷಣಾಧಿಕಾರಿ ರಜೆ ಘೋಷಿಸಲಿಲ್ಲ. ಆದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಆತಂಕ ಉಂಟಾಗಿದೆ