ಉದ್ಘಾಟನೆಯಾದ್ರೂ ಬಸ್​, ಲಾರಿಗಳ ಸಂಚಾರಕ್ಕೆ ನಿಷೇಧ..!

11:49 AM, Monday, July 16th, 2018
Share
1 Star2 Stars3 Stars4 Stars5 Stars
(No Ratings Yet)
Loading...

prohibitionಮಂಗಳೂರು: ಇಂದು ಉದ್ಘಾಟನೆಯಾದ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಅಪೂರ್ಣವಾಗಿರುವುದರಿಂದ ಘನ ವಾಹನ ಮತ್ತು ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಶಿರಾಡಿ ಐ.ಬಿ ಯಲ್ಲಿ ನಗರಾಭಿವೃದ್ಧಿ ಸಚಿವ ಯು ಟಿ ಖಾದರ್, ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಗುತ್ತಿಗೆದಾರರು 15 ದಿನಗಳಲ್ಲಿ ಡೇಂಜರ್ ಝೋನ್ ಕಾಮಗಾರಿ ಮುಗಿಸುವಂತೆ ಸಭೆಯಲ್ಲಿ ಸೂಚಿಸಲಾಗಿದೆ. ಈ ಅವಧಿಯಲ್ಲಿ ಕೇವಲ ದ್ವಿಚಕ್ರ, ಮಿನಿಬಸ್, ಟೆಂಪೋ ಟ್ರಾವೆಲರ್ಸ್ಗಳಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English