ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಜಲಾಶಯ ಕಟ್ಟಿದಲ್ಲ: ಸಿಎಂ ಕುಮಾರಸ್ವಾಮಿ

6:02 PM, Tuesday, August 14th, 2018
Share
1 Star2 Stars3 Stars4 Stars5 Stars
(No Ratings Yet)
Loading...
ಕಾವೇರಿ ನದಿಯಿಂದ ‌ಹೆಚ್ಚುವರಿ‌‌ ನೀರು ಬಿಡಲಾಗುತ್ತಿದೆ. ಆದರೆ ತಮಿಳುನಾಡು ಸರ್ಕಾರ ನ್ಯಾಯಾಧಿಕರಣದಲ್ಲಿ ಕಾಲ ಕಾಲಕ್ಕೆ ನೀರು ಬಿಡುವಂತೆ ವಾದ ಮಾಡಿದೆ. ರಾಜ್ಯದ ಜನರ ತೆರಿಗೆಯಿಂದ ಜಲಾಶಯ ಕಟ್ಟಲಾಗಿದೆ. ತಮಿಳುನಾಡು ಅನಗತ್ಯ ಸಂಘರ್ಷಕ್ಕೆ ಅವಕಾಶ ಮಾಡಬಾರದು ಎಂದರು.

ಮೇಕೆದಾಟು ಯೋಜನೆಗೆ ಅವಕಾಶ ನೀಡಲು ಕೇಳಿದ್ದೇವೆ. ಮತ್ತೊಂದು ಜಲಾಶಯ ಆದರೆ ನೀರಿನ ಶೇಖರಣೆ ಆಗುತ್ತದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English