- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಜಲಾಶಯ ಕಟ್ಟಿದಲ್ಲ: ಸಿಎಂ ಕುಮಾರಸ್ವಾಮಿ

ಕಾವೇರಿ ನದಿಯಿಂದ ‌ಹೆಚ್ಚುವರಿ‌‌ ನೀರು ಬಿಡಲಾಗುತ್ತಿದೆ. ಆದರೆ ತಮಿಳುನಾಡು ಸರ್ಕಾರ ನ್ಯಾಯಾಧಿಕರಣದಲ್ಲಿ ಕಾಲ ಕಾಲಕ್ಕೆ ನೀರು ಬಿಡುವಂತೆ ವಾದ ಮಾಡಿದೆ. ರಾಜ್ಯದ ಜನರ ತೆರಿಗೆಯಿಂದ ಜಲಾಶಯ ಕಟ್ಟಲಾಗಿದೆ. ತಮಿಳುನಾಡು ಅನಗತ್ಯ ಸಂಘರ್ಷಕ್ಕೆ ಅವಕಾಶ ಮಾಡಬಾರದು ಎಂದರು.

ಮೇಕೆದಾಟು ಯೋಜನೆಗೆ ಅವಕಾಶ ನೀಡಲು ಕೇಳಿದ್ದೇವೆ. ಮತ್ತೊಂದು ಜಲಾಶಯ ಆದರೆ ನೀರಿನ ಶೇಖರಣೆ ಆಗುತ್ತದೆ ಎಂದರು.