- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜಿಲ್ಲೆಯಲ್ಲಿ ಮಳೆ ನಿಂತರೂ ನಿಲ್ಲದ ಭೂಕುಸಿತ..!

chik-magaluru [1]ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆ ನಿಂತರು ಭೂ ಕುಸಿತ ನಿಲ್ಲುತ್ತಿಲ್ಲ. ಮಳೆ ನಿಂತ ಬಳಿಕ ಮಲೆನಾಡಲ್ಲಿ ಭಾರೀ ಗಾಳಿ ಬೀಸುತ್ತಿದೆ.

ಕೊಪ್ಪ ತಾಲೂಕಿನ ಶಾನುವಳ್ಳಿಯಲ್ಲಿ ಬಾವಿ ಕುಸಿದು ಸುರಂಗ ಸೃಷ್ಟಿಯಾಗಿದೆ. ಪ್ರೇಮಾ ಶೆಟ್ಟಿ ಎಂಬುವರಿಗೆ ಸೇರಿದ ಬಾವಿ ಕುಸಿದಿದ್ದು, ಸುರಂಗ ನಿರ್ಮಾಣವಾಗಿದೆ.