ಭೂಕುಸಿತ ಹಿನ್ನೆಲೆ: ಮಂಗಳೂರು-ಬೆಂಗಳೂರು ರೈಲು ರದ್ದು

3:26 PM, Saturday, September 1st, 2018
Share
1 Star2 Stars3 Stars4 Stars5 Stars
(No Ratings Yet)
Loading...

rail-trackಮಂಗಳೂರು: ಸುಬ್ರಹ್ಮಣ್ಯ ರೋಡ್‌- ಸಕಲೇಶಪುರ ರೈಲು ನಿಲ್ದಾಣ ಮಧ್ಯೆ ಭೂಕುಸಿತ ಹಿನ್ನೆಲೆಯಲ್ಲಿ ರೈಲು ನಂ. 16517/16523 ಕೆಎಸ್‌ಆರ್‌ ಬೆಂಗಳೂರು- ಕಣ್ಣೂರು /ಕಾರವಾರ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಸೆ. 2ರಿಂದ ಸೆ. 4ರ ವರೆಗೆ ಮತ್ತು ಸೆ. 9ರಿಂದ ಸೆ. 11 ರ ವರೆಗೆ ರದ್ದುಪಡಿಸಲಾಗಿದೆ.

ರೈಲು ನಂ. 16511/16513 ಕೆಎಸ್‌ಆರ್‌ ಬೆಂಗಳೂರು- ಕಣ್ಣೂರು / ಕಾರವಾರ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಸೆ. 1ರಿಂದ ಸೆ. 8ರ ವರೆಗೆ ಹಾಗೂ ಸೆ. 12 , ಸೆ.13 ಹಾಗೂ ಸೆ. 14ರಂದು ರದ್ದುಗೊಳಿಸಲಾಗಿದೆ. ರೈಲು ನಂ. 16512/

16514 ಕಣ್ಣೂರು/ಕಾರವಾರ-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ನ ಸಂಚಾರವನ್ನು ಸೆ. 2, ಸೆ.3, ಸೆ.4, ಸೆ.5, ಸೆ, 9, ಸೆ.10, ಸೆ.11 ಹಾಗೂ ಸೆ.12ರಂದು ರದ್ದುಪಡಿಸಲಾಗಿದೆ. ರೈಲು ನಂ.16518/16524 ಕಣ್ಣೂರು/ಕಾರವಾರ- ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ ಪ್ರಸ್‌ ಸೆ. 6, ಸೆ. 7, ಸೆ. 8, ಸೆ. 13, ಸೆ.14 ಹಾಗೂ ಸೆ. 15ರಂದು ರದ್ದುಪಡಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English