ಕಾಂಗ್ರೆಸ್​ಗೆ ಅಧಿಕಾರ ಸಿಗದಿದ್ದರೂ ಪರವಾಗಿಲ್ಲ..ಎಸ್​ಡಿಪಿಐ ಜೊತೆ ಮೈತ್ರಿಯಿಲ್ಲ: ಯು.ಟಿ‌.ಖಾದರ್

10:41 AM, Tuesday, September 4th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-kadherಮಂಗಳೂರು: ಉಳ್ಳಾಲ ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಇಲ್ಲಿ ಎಸ್ಡಿಪಿಐ ಜೊತೆಗೆ ಮೈತ್ರಿ ಮಾಡುವುದಿಲ್ಲ ಎಂದು ಸಚಿವ ಯು.ಟಿ‌.ಖಾದರ್ ಹೇಳಿದ್ದಾರೆ.

ಉಳ್ಳಾಲ ನಗರಸಭೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಅಧಿಕಾರ ಸಿಗದಿದ್ದರೂ ಪರವಾಗಿಲ್ಲ. ಎಸ್ಡಿಪಿಐ ಜೊತೆಗೆ ಮೈತ್ರಿ ಮಾಡುವುದಿಲ್ಲ ಎಂದರು.

ಇತರೆಡೆಗಳಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ತಕ್ಕಂತೆ ನಿರ್ಧರಿಸಲಾಗುವುದು ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English