ಈ ಸಮ್ಮಿಶ್ರ ಸರ್ಕಾರ ನೀರಿನ ಮೇಲಿನ ಗುಳ್ಳೆಯಂತೆ: ಜಗದೀಶ್ ಶೆಟ್ಟರ್

12:35 PM, Monday, September 17th, 2018
Share
1 Star2 Stars3 Stars4 Stars5 Stars
(No Ratings Yet)
Loading...
ನಗರದಲ್ಲಿಂದು ಮಾಧ್ಯಮ ‌ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಜನಾದೇಶದ ವಿರುದ್ಧ ಇರುವ ಸರ್ಕಾರ‌. ಅಧಿಕಾರದ ಹಪಾಹಪಿಯಿಂದ ಸಮ್ಮಿಶ್ರ ಸರ್ಕಾರ ಬಂದಿದೆ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಗುದ್ದಾಟ ನಡೆಸಿದ್ದಾರೆ. ಅವರ ನಡುವೆ ಒಳಬೇಗುದಿ ಇದೆ.
ಜೆಡಿಎಸ್ ಜೊತೆ ಮೈತ್ರಿ‌ ಮಾಡಿಕೊಂಡು ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದರು.

ಸಿಎಂ ಕಿಂಗ್ ಪಿನ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ನಿಮ್ಮಲ್ಲಿ ಸಾಕ್ಷಿ ಇದ್ದರೆ ಕ್ರಮ ಕೈಗೊಳ್ಳಿ, ಅದು ಬಿಟ್ಟು ಹಿಟ್ ಅಂಡ್ ರನ್ ಹೇಳಿಕೆ ನೀಡಬೇಡಿ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English