[1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ಅಧೀಕ್ಷಕ ಹೇಮಚಂದ್ರ ಇವರು ದುಬೈಯಲ್ಲಿ ಸೆಪ್ಟೆಂಬರ್ 18 ರಂದು ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಹಾಗೂ ಬೆಳ್ಳಿ ಪಡೆದಿದ್ದಾರೆ.
ಸೆಪ್ಟೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಮತ್ಸ್ಯಗಂಧ ರೈಲಿನ ಮೂಲಕ ಮಂಗಳೂರಿಗೆ ತಲುಪಲಿರುವರು.